Friday, November 28, 2025

Another rainstorm in Karnataka

ರಾಜ್ಯಕ್ಕೆ ಮತ್ತೆ ವರುಣಾಘಾತ: ಇಂದು ಯಾವ ಜಿಲ್ಲೆಗೆ ಅಲರ್ಟ್!

ರಾಜ್ಯಾದ್ಯಂತ ಮಳೆರಾಯನ ಆರ್ಭಟ ಮತ್ತೆ ಜೋರಾಗಿದೆ. ನಿನ್ನೆ ರಾತ್ರಿ ರಾಜಧಾನಿ ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆಗೆ ಜನರು ಬೆಚ್ಚಿಬಿದ್ದಿದ್ದಾರೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ, ಇಡೀ ರಾತ್ರಿ ಜಾಗರಣೆ ಮಾಡುವಂತಾಗಿದೆ. ಲಾಲ್‌ ಬಾಗ್ ರಸ್ತೆ, ಕಾರ್ಪೊರೇಷನ್, ಟೌನ್ ಹಾಲ್, ಜಯನಗರ, ಶಾಂತಿನಗರ, ಡಬ್ಬಲ್ ರೋಡ್ ಸೇರಿ ಸುತ್ತಮುತ್ತ ಸುರಿದ ಮಳೆಯಿಂದ ಮರಗಳು, ಕರೆಂಟ್ ಕಂಬಗಳು ಧರೆಗುರುಳಿವೆ....
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img