Sunday, May 3, 2026

Another rainstorm in Karnataka

ರಾಜ್ಯಕ್ಕೆ ಮತ್ತೆ ವರುಣಾಘಾತ: ಇಂದು ಯಾವ ಜಿಲ್ಲೆಗೆ ಅಲರ್ಟ್!

ರಾಜ್ಯಾದ್ಯಂತ ಮಳೆರಾಯನ ಆರ್ಭಟ ಮತ್ತೆ ಜೋರಾಗಿದೆ. ನಿನ್ನೆ ರಾತ್ರಿ ರಾಜಧಾನಿ ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆಗೆ ಜನರು ಬೆಚ್ಚಿಬಿದ್ದಿದ್ದಾರೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ, ಇಡೀ ರಾತ್ರಿ ಜಾಗರಣೆ ಮಾಡುವಂತಾಗಿದೆ. ಲಾಲ್‌ ಬಾಗ್ ರಸ್ತೆ, ಕಾರ್ಪೊರೇಷನ್, ಟೌನ್ ಹಾಲ್, ಜಯನಗರ, ಶಾಂತಿನಗರ, ಡಬ್ಬಲ್ ರೋಡ್ ಸೇರಿ ಸುತ್ತಮುತ್ತ ಸುರಿದ ಮಳೆಯಿಂದ ಮರಗಳು, ಕರೆಂಟ್ ಕಂಬಗಳು ಧರೆಗುರುಳಿವೆ....
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img