Friday, July 31, 2026

Anti-Muslim Remarks

ಮದ್ದೂರಿನ ಜ್ಯೋತಿ ವಿರುದ್ಧ ಎಫ್‌ಐಆರ್ – ಸುಮೊಟೋ ದಾಖಲಿಸಿದ ಟೌನ್ ಪೊಲೀಸ್!

ಸಿಎಂ ಸಿದ್ದರಾಮಯ್ಯ ಹಾಗೂ ಮುಸ್ಲಿಂ ಸಮುದಾಯ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನ ಮದ್ದೂರಿನ ಶಿವಪುರ ನಿವಾಸಿ ಜ್ಯೋತಿ ನೀಡಿದ್ರು. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಸುಮೊಟೋ ಎಫ್‌ಐಆರ್ ದಾಖಲಾಗಿದೆ. ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ನಡೆದಿದೆ. ಇದನ್ನ ಖಂಡಿಸಿ ಹಿಂದೂ ಕಾರ್ಯಕರ್ತರು ಮದ್ದೂರಿನಲ್ಲಿ ಪ್ರತಿಭಟನೆನಡೆಸಿದ್ರು. ಈ ವೇಳೆ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img