Thursday, October 16, 2025

antibiotic

ಕೆಮ್ಮಿನ ಸಿರಪ್‌ ಆಯ್ತು ಈಗ ಆ್ಯಂಟಿಬಯಾಟಿಕ್ ಗಳ ಭೀತಿ!

ಹುಷಾರು ಮಾಡಲು ತಯಾರಾದ ಔಷಧಿಗಳೇ ಈಗ ವಿಷದ ರೀತಿಯಲ್ಲಿ ಜೀವ ತೆಗೆದುಕೊಳ್ಳುತ್ತಿರುವ ಘಟನೆಗಳು ಚಿಂತಾಜನಕವಾಗಿವೆ. ಇತ್ತೀಚೆಗೆ ಕೆಮ್ಮಿನ ಸಿರಪ್‌ನಿಂದ 24 ಮಕ್ಕಳ ಸಾವಿಗೆ ಕಾರಣವಾದ ವಿವಾದ ಇನ್ನೂ ತಣ್ಣಗಾಗದೇ ಇರಲು, ಇದೀಗ ಮಧ್ಯಪ್ರದೇಶದಲ್ಲಿ ಮತ್ತೊಂದು ಔಷಧಿ ಭೀತಿ ಪಸರಿಸಿದೆ. ಕೆಮ್ಮಿನ ಸಿರಪ್‌ನ ವಿಷಕಾರಿ ಪರಿಣಾಮದ ಬಳಿಕ, ಈ ಬಾರಿ ಆ್ಯಂಟಿಬಯಾಟಿಕ್ ಔಷಧಿಗಳ ಸುರಕ್ಷತೆ ಪ್ರಶ್ನಾರ್ಹವಾಗಿದೆ. ಮಧ್ಯಪ್ರದೇಶದ...

ವೈದ್ಯರ ಸಲಹೆ ಇಲ್ಲದೇ ಆ್ಯಂಟಿಬಯೋಟಿಕ್ಸ್ ತೆಗೆದುಕೊಳ್ಳಬೇಡಿ..

Health tips: ನಾವು ವೈದ್ಯರ ಬಳಿ ಅನಾರೋಗ್ಯದ ನಿಮಿತ್ತ ಹೋದಾಗ, ಅವರು ನಮ್ಮ ಆರೋಗ್ಯವನ್ನು ಚೆಕ್ ಮಾಡಿ, ಬಳಿಕ ಆ್ಯಂಟಿಬಯೋಟಿಕ್ಸ್ ಕೊಡುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಮತ್ತೆ ಅದೇ ಅನಾರೋಗ್ಯ ಸಮಸ್ಯೆ ಬಂದಾಗ, ಕೆಲವರು ಕಳೆದ ಬಾರಿ ವೈದ್ಯರು ಕೊಟ್ಟ ಔಷಧಿಯನ್ನೇ ತೆಗೆದುಕೊಳ್ಳೋಣವೆಂದು ಆ್ಯಂಟಿಬಯೋಟಿಕ್ಸ್ ತೆಗೆದುಕೊಳ್ಳುತ್ತಾರೆ. ಆಗ ಸುಧಾರಿಸಬೇಕಾದ ಆರೋಗ್ಯ ಮತ್ತಷ್ಟು ಹದಗೆಡುತ್ತದೆ. ಹಾಗಾಗಿ...
- Advertisement -spot_img

Latest News

ಚಿನ್ನದ ದರ ಯಾವಾಗ ಇಳಿಕೆಯಾಗತ್ತೆ? ಚಿನ್ನ, ಬೆಳ್ಳಿ ಬೆಲೆ ಎಷ್ಟು ಕಡಿಮೆ ಆಗಬಹುದು?

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇತ್ತೀಚಿನ ದಿನಗಳಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಮುಂದಿನ ದಿನಗಳಲ್ಲಿ ಈ ಅಮೂಲ್ಯ ಲೋಹಗಳ ದರದಲ್ಲಿ ಸುಧಾರಣೆ ಆಗಬಹುದೇ ಅಥವಾ...
- Advertisement -spot_img