Sunday, September 20, 2026

antibiotic

ಕೆಮ್ಮಿನ ಸಿರಪ್‌ ಆಯ್ತು ಈಗ ಆ್ಯಂಟಿಬಯಾಟಿಕ್ ಗಳ ಭೀತಿ!

ಹುಷಾರು ಮಾಡಲು ತಯಾರಾದ ಔಷಧಿಗಳೇ ಈಗ ವಿಷದ ರೀತಿಯಲ್ಲಿ ಜೀವ ತೆಗೆದುಕೊಳ್ಳುತ್ತಿರುವ ಘಟನೆಗಳು ಚಿಂತಾಜನಕವಾಗಿವೆ. ಇತ್ತೀಚೆಗೆ ಕೆಮ್ಮಿನ ಸಿರಪ್‌ನಿಂದ 24 ಮಕ್ಕಳ ಸಾವಿಗೆ ಕಾರಣವಾದ ವಿವಾದ ಇನ್ನೂ ತಣ್ಣಗಾಗದೇ ಇರಲು, ಇದೀಗ ಮಧ್ಯಪ್ರದೇಶದಲ್ಲಿ ಮತ್ತೊಂದು ಔಷಧಿ ಭೀತಿ ಪಸರಿಸಿದೆ. ಕೆಮ್ಮಿನ ಸಿರಪ್‌ನ ವಿಷಕಾರಿ ಪರಿಣಾಮದ ಬಳಿಕ, ಈ ಬಾರಿ ಆ್ಯಂಟಿಬಯಾಟಿಕ್ ಔಷಧಿಗಳ ಸುರಕ್ಷತೆ ಪ್ರಶ್ನಾರ್ಹವಾಗಿದೆ. ಮಧ್ಯಪ್ರದೇಶದ...

ವೈದ್ಯರ ಸಲಹೆ ಇಲ್ಲದೇ ಆ್ಯಂಟಿಬಯೋಟಿಕ್ಸ್ ತೆಗೆದುಕೊಳ್ಳಬೇಡಿ..

Health tips: ನಾವು ವೈದ್ಯರ ಬಳಿ ಅನಾರೋಗ್ಯದ ನಿಮಿತ್ತ ಹೋದಾಗ, ಅವರು ನಮ್ಮ ಆರೋಗ್ಯವನ್ನು ಚೆಕ್ ಮಾಡಿ, ಬಳಿಕ ಆ್ಯಂಟಿಬಯೋಟಿಕ್ಸ್ ಕೊಡುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಮತ್ತೆ ಅದೇ ಅನಾರೋಗ್ಯ ಸಮಸ್ಯೆ ಬಂದಾಗ, ಕೆಲವರು ಕಳೆದ ಬಾರಿ ವೈದ್ಯರು ಕೊಟ್ಟ ಔಷಧಿಯನ್ನೇ ತೆಗೆದುಕೊಳ್ಳೋಣವೆಂದು ಆ್ಯಂಟಿಬಯೋಟಿಕ್ಸ್ ತೆಗೆದುಕೊಳ್ಳುತ್ತಾರೆ. ಆಗ ಸುಧಾರಿಸಬೇಕಾದ ಆರೋಗ್ಯ ಮತ್ತಷ್ಟು ಹದಗೆಡುತ್ತದೆ. ಹಾಗಾಗಿ...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img