Sunday, June 22, 2025

antonio guterres

ಭಯೋತ್ಪಾದಕರಿಗೆ ಶಿಕ್ಷೆ ಆಗಬೇಕು, ಆದ್ರೆ ಮಿಲಿಟರಿ ಪರಿಹಾರವಲ್ಲ : ಭಾರತ – ಪಾಕ್‌ಗೆ ಗುಟೆರೆಸ್‌ ಶಾಂತಿ ಪಾಠ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ, ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧಗಳು ಉದ್ವಿಗ್ನತೆಯ ಸ್ವರೂಪವನ್ನು ಪಡೆದುಕೊಂಡಿವೆ. ಈ ಮಧ್ಯೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಮಿಲಿಟರಿ ಪರಿಹಾರವು ಪರಿಹಾರವಲ್ಲ ಎಂದು ಹೇಳಿದ್ದಾರೆ. ಮಿಲಿಟರಿ ಪರಿಹಾರವಲ್ಲ.. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಪ್ಪನ್ನು ಮಾಡಬೇಡಿ, ಮಿಲಿಟರಿ ಪರಿಹಾರವು ಪರಿಹಾರವಲ್ಲ,...

ಪ್ರತಿ 11 ನಿಮಿಷಕ್ಕೊಮ್ಮೆ ಜಗತ್ತಿನಲ್ಲಿ ಮಹಿಳೆ ಮೇಲೆ ದೌರ್ಜನ್ಯ : ಸಂಗಾತಿ, ಕುಟುಂಬದ ಸದಸ್ಯರಿಂದಲೇ ಮಹಿಳೆ ಹತ್ಯೆ

ದೆಹಲಿ: ಮಹಿಳೆ ಎಷ್ಟೇ ಮುಂದುವರೆದಿದ್ದರೂ, ಪುರಷ ಸಮನಾಗಿ ಕೆಲಸ ಮಾಡುತ್ತಿದ್ದರೂ ಅವರ ಮೇಲಿನ ದೌರ್ಜನ್ಯಗಳು ಮಾತ್ರ ಇನ್ನೂ ನಿಂತಿಲ್ಲ. ಇದರ ಕುರಿತು ವಿಶ್ವಸಂಸ್ಥೆಯ ಸೆಕ್ರೆಟರಿ ಆಂಟೋನಿಯೊ ಗುಟರೆಸ್ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರತಿ 11 ನಿಮಿಷಗಳಿಗೊಮ್ಮೆ ಮಹಿಳೆಯ ಮೇಲೆ ದೌರ್ಜನ್ಯವಾಗುತ್ತಿದ್ದು, ಅದು ಸಂಗಾತಿ ಅಥವಾ ಕುಟುಂಬದ ಸದಸ್ಯರಿಂದ ಮಹಿಳೆಯನ್ನು ಹತ್ಯೆ ಮಾಡಲಾಗುತ್ತಿದೆ. ಇದು ವಿಶ್ವದ ಅತ್ಯಂತ...
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ...
- Advertisement -spot_img