ಹುಷಾರು ಮಾಡಲು ತಯಾರಾದ ಔಷಧಿಗಳೇ ಈಗ ವಿಷದ ರೀತಿಯಲ್ಲಿ ಜೀವ ತೆಗೆದುಕೊಳ್ಳುತ್ತಿರುವ ಘಟನೆಗಳು ಚಿಂತಾಜನಕವಾಗಿವೆ. ಇತ್ತೀಚೆಗೆ ಕೆಮ್ಮಿನ ಸಿರಪ್ನಿಂದ 24 ಮಕ್ಕಳ ಸಾವಿಗೆ ಕಾರಣವಾದ ವಿವಾದ ಇನ್ನೂ ತಣ್ಣಗಾಗದೇ ಇರಲು, ಇದೀಗ ಮಧ್ಯಪ್ರದೇಶದಲ್ಲಿ ಮತ್ತೊಂದು ಔಷಧಿ ಭೀತಿ ಪಸರಿಸಿದೆ. ಕೆಮ್ಮಿನ ಸಿರಪ್ನ ವಿಷಕಾರಿ ಪರಿಣಾಮದ ಬಳಿಕ, ಈ ಬಾರಿ ಆ್ಯಂಟಿಬಯಾಟಿಕ್ ಔಷಧಿಗಳ ಸುರಕ್ಷತೆ ಪ್ರಶ್ನಾರ್ಹವಾಗಿದೆ.
ಮಧ್ಯಪ್ರದೇಶದ...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...