Thursday, August 6, 2026

anubhuthi sharma

ಕೆಮ್ಮಿನ ಸಿರಪ್‌ ಆಯ್ತು ಈಗ ಆ್ಯಂಟಿಬಯಾಟಿಕ್ ಗಳ ಭೀತಿ!

ಹುಷಾರು ಮಾಡಲು ತಯಾರಾದ ಔಷಧಿಗಳೇ ಈಗ ವಿಷದ ರೀತಿಯಲ್ಲಿ ಜೀವ ತೆಗೆದುಕೊಳ್ಳುತ್ತಿರುವ ಘಟನೆಗಳು ಚಿಂತಾಜನಕವಾಗಿವೆ. ಇತ್ತೀಚೆಗೆ ಕೆಮ್ಮಿನ ಸಿರಪ್‌ನಿಂದ 24 ಮಕ್ಕಳ ಸಾವಿಗೆ ಕಾರಣವಾದ ವಿವಾದ ಇನ್ನೂ ತಣ್ಣಗಾಗದೇ ಇರಲು, ಇದೀಗ ಮಧ್ಯಪ್ರದೇಶದಲ್ಲಿ ಮತ್ತೊಂದು ಔಷಧಿ ಭೀತಿ ಪಸರಿಸಿದೆ. ಕೆಮ್ಮಿನ ಸಿರಪ್‌ನ ವಿಷಕಾರಿ ಪರಿಣಾಮದ ಬಳಿಕ, ಈ ಬಾರಿ ಆ್ಯಂಟಿಬಯಾಟಿಕ್ ಔಷಧಿಗಳ ಸುರಕ್ಷತೆ ಪ್ರಶ್ನಾರ್ಹವಾಗಿದೆ. ಮಧ್ಯಪ್ರದೇಶದ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img