Sandalwood news:
ಹ್ಯಾಟ್ರಿಕ್ ಹಿರೊ ಶಿವರಾಜಕುಮಾರ್ ಜೊತೆ ತೆರೆ ಹಂಚಿಕೊಳ್ಳಲು ಬೆಂಗಳೂರಿಗೆ ಆಗಮಿಸಿದ್ದಾರೆ. ಬಾಲಿವುಡ್ ನಟ ಅನುಪಮ್ ಖೇರ್ ಚಂದನವನಕ್ಕೆ ಕಾಲಿಟ್ಟಿದ್ದಾರೆ.ಹೌದು ವಿಕ್ಷಕರೆ ಹ್ಯಾಟ್್ಇಕ್ ಹೀರೋ ಶಿವಣ್ಣ ನವರು ಶ್ರೀನಿ ನಿರ್ದೆಶನದ ಘೋಸ್ಟ್ ಸಿನಿಮಾದಲ್ಲಿ ನಟಿಸುತಿದ್ದು ಬಾಲಿವುಡ್ನ ಹಿರಿಯನಟ ಅನುಪಮ್ ಖೇರ್ ಕನ್ನಡದ ಘೋಸ್ಟ್ ಇನ್ನುವ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ಇನ್ನು...
Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...