Sandalwood news:
ಹ್ಯಾಟ್ರಿಕ್ ಹಿರೊ ಶಿವರಾಜಕುಮಾರ್ ಜೊತೆ ತೆರೆ ಹಂಚಿಕೊಳ್ಳಲು ಬೆಂಗಳೂರಿಗೆ ಆಗಮಿಸಿದ್ದಾರೆ. ಬಾಲಿವುಡ್ ನಟ ಅನುಪಮ್ ಖೇರ್ ಚಂದನವನಕ್ಕೆ ಕಾಲಿಟ್ಟಿದ್ದಾರೆ.ಹೌದು ವಿಕ್ಷಕರೆ ಹ್ಯಾಟ್್ಇಕ್ ಹೀರೋ ಶಿವಣ್ಣ ನವರು ಶ್ರೀನಿ ನಿರ್ದೆಶನದ ಘೋಸ್ಟ್ ಸಿನಿಮಾದಲ್ಲಿ ನಟಿಸುತಿದ್ದು ಬಾಲಿವುಡ್ನ ಹಿರಿಯನಟ ಅನುಪಮ್ ಖೇರ್ ಕನ್ನಡದ ಘೋಸ್ಟ್ ಇನ್ನುವ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ಇನ್ನು...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....