Sunday, September 8, 2024

Anurag Kashyap

ಬಾಲಿವುಡ್​ಗೆ ಎಂಟ್ರಿ ಕೊಟ್ಟ ರಾಜ್ ಬಿ ಶೆಟ್ಟಿ

ನಟ, ನಿರ್ದೇಶಕ, ಡೈಲಾಗ್​ ರೈಟರ್​ ರಾಜ್​ ಬಿ ಶೆಟ್ಟಿ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಸ್ಯಾಂಡಲ್​ವುಡ್​ನಿಂದ ಬಾಲಿವುಡ್​ಗೆ ಹಾರಿದ್ದಾರೆ. ಯಸ್​, ಇತ್ತೀಚೆಗಷ್ಟೇ ಮಾಲಿವುಡ್​ನಲ್ಲಿ ತಮ್ಮ ನಟನೆಯಿಂದ ಎಲ್ಲರಿಗೂ ಮೋಡಿ ಮಾಡಿ, ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಇದೀಗ ರಾಜ್​ಗೆ ಪರಭಾಷೆಯ ಸಿನಿಮಾಗಳು ಕೈ ಬೀಸಿ ಕರೆಯುತ್ತಿದ್ದು, ಬಾಲಿವುಡ್​​ನಲ್ಲಿ ನಟಿಸಲು ಸಜ್ಜಾಗಿದ್ದಾರೆ. ರಾಜ್​ ಬಿ ಶೆಟ್ಟಿ ನಿರ್ದೇಶಿಸಿ...

ಇನ್ಮುಂದೆ ಈ ನಿರ್ದೇಶಕರನ್ನು ಭೇಟಿಯಾಗಬೇಕು ಅಂದ್ರೆ ಲಕ್ಷ ಲಕ್ಷ ಕೊಡಬೇಕಂತೆ..

Bollywood News: ಬಾಲಿವುಡ್ ನಿರ್ದೇಶಕರೊಬ್ಬರನ್ನು ಯಾರಾದರೂ ಭೇಟಿಯಾಗಬೇಕು ಅಂದ್ರೆ ಅವರಿಗೆ ಲಕ್ಷದಲ್ಲಿ ನೀವು ದುಡ್ಡು ಕೊಡಬೇಕು. ನಿಮಗೆ ಅಷ್ಟು ದುಡ್ಡು ಕೊಡುವ ಯೋಗ್ಯತೆ ಇದ್ದಲ್ಲಿ ಮಾತ್ರ, ಈ ನಿರ್ದೇಶಕರನ್ನು ನೀವು ಮೀಟ್ ಮಾಡಬಹುದಂತೆ. ಯಾರಪ್ಪ ಆ ನಿರ್ದೇಶಕ ಅಂತೀರಾ, ಅನುರಾಗ್ ಕಶ್ಯಪ್. ಬಾಲಿವುಡ್‌ನಲ್ಲಿ ಹಲವು ಹಿಟ್ ಫಿಲ್ಮ್‌ಗಳನ್ನು ಕೊಟ್ಟ ಖ್ಯಾತಿ ಅನುರಾಗ್ ಕಶ್ಯಪ್‌ಗಿದೆ. ಇವರು ಬರೀ...

Garuda Gamana Vrishabha Vahana ಸಿನಿಮಾ ನೋಡಿ ಏನಂದ್ರು ಗೊತ್ತಾ ಅನುರಾಗ್ ಕಶ್ಯಪ್..!

ರಾಜ್ ಬಿ ಶೆಟ್ಟಿ(Raj B. Shetty) ಮತ್ತು ರಿಷಭ್ ಶೆಟ್ಟಿ(Rishab Shetty ) ಕಾಂಬೋದ 'ಗರುಡ ಗಮನ ವೃಷಭ ವಾಹನ'(Garuda Gamana Vrishabha Vahana) ಸಿನಿಮಾ ಜೀ5 ಒಟಿಟಿಯಲ್ಲಿ ಧೂಳ್ ಎಬ್ಬಿಸ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೀ5 ಒಟಿಟಿಗೆ ಎಂಟ್ರಿ ಕೊಟ್ಟ ಈ ಸಿನಿಮಾ ಮೂರೇ ದಿನದಲ್ಲಿ ದಾಖಲೆ ಬರೆದಿತ್ತು. 'ಗರುಡ ಗಮನ ವೃಷಭ ವಾಹನ'...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img