Wednesday, August 12, 2026

Anurag Thakur.

ಪ್ರತಿಭಟನೆ ಹಿಂಪಡೆದ ಕುಸ್ತಿಪಟುಗಳು..!

National story : ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿ ಕುಸ್ತಿಪಟುಗಳು ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್, ಕುಸ್ತಿಪಟುಗಳೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಪ್ರತಿಭಟನೆ ಹಿಂಪಡೆಯಲು ಕುಸ್ತಿಪಟುಗಳ ತೀರ್ಮಾನಿಸಿದ್ದಾರೆ. ಬ್ರಿಜ್ ಭೂಷಣ್...

ಮಹಾಕಾಳಿ ಸೇತುವೆ ನಿರ್ಮಾಣಕ್ಕಾಗಿ ಭಾರತ ನೇಪಾಳ ತಿಳುವಳಿಕೆ ಒಪ್ಪಂದಕ್ಕೆ ಸಂಪುಟ ಅನುಮೋದನೆ

ಮಹಾಕಾಳಿ ಸೇತುವೆಯನ್ನು ನಿರ್ಮಾಣ ಮಾಡಿದರೆ, ಉತ್ತರಖಂಡದ ದರ್ಚುಲಾ ಮತ್ತು ನೇಪಾಳ ಪ್ರದೇಶದಲ್ಲಿ ವಾಸಿಸುವ ಜನರಿಗೆ ಈ ಸೇತುವೆ ಸಹಾಯ ಮಾಡುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕುರ್ ಹೇಳಿದ್ದಾರೆ. ಅದೇ ರೀತಿ ಕೇಂದ್ರದ ಸಚಿವ ಸಂಪುಟದಲ್ಲಿ ಈ ಸೇತುವೆಗೆ ಅನುಮೋದನೆಯೂ ದೊರೆತಿದೆ.ಈ ಯೋಜನಾ ವೆಚ್ಚವು ಸುಮಾರು 10.750 ಸರ್ಕ್ಯೂಟ್ ಕಿಲೋಮೀಟರ್ ಪ್ರಸರಣ ಮತ್ತು ಸುಮಾರು...
- Advertisement -spot_img

Latest News

ರಾಜ್ಯದಲ್ಲಿ ಮತ್ತೊಮ್ಮೆ ವರುಣನ ಅಬ್ಬರ – ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ!

ಬಿಸಿಲು-ಮಳೆಯ ಆಟದ ಮಧ್ಯೆ ರಾಜ್ಯದಲ್ಲಿ ಮತ್ತೊಮ್ಮೆ ವರುಣದೇವನ ಆರ್ಭಟ ಜೋರಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಅಪ್ಡೇಟ್ ಪ್ರಕಾರ, ಆಗಸ್ಟ್ 13 ಹಾಗೂ...
- Advertisement -spot_img