Saturday, April 12, 2025

anushka sharma

ಕುಟುಂಬದೊಂದಿಗೆ ಪ್ರೇಮಾನಂದ್ ಗುರೂಜಿಯನ್ನು ಭೇಟಿಯಾದ ಕ್ರಿಕೇಟಿಗ ವಿರಾಟ್ ಕೊಹ್ಲಿ

Sports News: ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಇಬ್ಬರೂ ಮಕ್ಕಳೊಂದಿಗೆ ಪ್ರೇಮಾನಂದ್ ಗುರೂಜಿ ಅವರನ್ನು ಭೇಟಿಯಾಗಿದ್ದಾರೆ. ಉತ್ತರಪ್ರದೇಶದ ವೃಂದಾವನದಲ್ಲಿ ಪ್ರೇಮಾನಂದ್ ಗುರೂಜಿ ಆಶ್ರಮವಿದ್ದು, ಇಲ್ಲಿ ಗುರೂಜಿ ಪ್ರವಚನ ಹೇಳುತ್ತಾರೆ. ಗುರೂಜಿಯ ಹಲವು ಭಕ್ತರು ಇಲ್ಲಿ ಬಂದು, ತಮ್ಮ ಪರಿಸ್ಥಿತಿಗಳನ್ನು ಹೇಳಿ, ಪರಿಹಾರ ಕೇಳಿಕೊಂಡು ಹೋಗುತ್ತಾರೆ. ಅದೇ ರೀತಿ ಅನುಷ್ಕಾ ಮತ್ತು...

Virat Kohli: ಭಾರತ ತೊರೆಯಲಿದ್ದಾರಾ ವಿರಾಟ್; ಕಾರಣವೇನು?

ವಿರಾಟ್ ಕೊಹ್ಲಿ, ಕ್ರಿಕೆಟ್ ಜಗತ್ತು ಕಂಡ ಅದ್ಭುತ ಪ್ರತಿಭೆ. ಸಚಿನ್ ತೆಂಡೂಲ್ಕರ್ ನಂತರ ವಿಶ್ವಕ್ರಿಕೆಟ್ ಆಳಿದ ಭಾರತದ ಹೆಮ್ಮೆಯ ಪುತ್ರ. ಆಧುನಿಕ ಕ್ರಿಕೆಟ್ ನ ದೇವರು, ರನ್ ಮಷೀನ್, ಕಿಂಗ್ ಕೊಹ್ಲಿ, ರೆಕಾರ್ಡ್ ಬ್ರೇಕರ್ ಹೀಗೆ ಅಭಿಮಾನಿಗಳ ಸಾಲು ಸಾಲು ಪ್ರೀತಿಯ ಬಿರುದುಗಳನ್ನು ಪಡೆದ ವಿರಾಟ್ ಭಾರತೀಯ ಕ್ರಿಕೆಟ್ ಗೆ ನೀಡಿದ ಕೊಡುಗೆ ಹಾಗೂ...

ಜೂನಿಯರ್ ವಿರಾಟ್ ಆಗಮನ: ಅಕಾಯ್ ಎಂದು ನಾಮಕರಣ

Sports News: ವಿರಾಟ್ ಕೊಹ್ಲಿ ಎರಡನೇಯ ಬಾರಿಗೆ ತಂದೆಯಾಗಿದ್ದು, ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಅಕಾಯ್ ಎಂದು ನಾಮಕರಣ ಮಾಡಲಾಗಿದೆ. ಈ ಬಗ್ಗೆ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಖುಶಿ ಸುದ್ದಿ ಹಂಚಿಕೊಂಡಿರುವ ಅನುಷ್ಕಾ ಶರ್ಮಾ, ಫೆಬ್ರವರಿ 15ರಂದು ನಮ್ಮ ಪುತ್ರ ಮತ್ತು ವಮಿಕಾಳ ತಮ್ಮ ಅಕಾಯ್‌ನನ್ನು ನಾವು ಬರ ಮಾಡಿಕೊಂಡಿದ್ದೇವೆ. ನಮ್ಮ...

ಕ್ರಿಕೆಟರ್ ಪಾತ್ರದಲ್ಲಿ ನಟಿ ಅನುಷ್ಕಾ ಶರ್ಮಾ :

ವಿರಾಟ್ ಕೊಹ್ಲಿ ವಿಶ್ವದ ಕ್ರಿಕೆಟ್ ದಿಗ್ಗಜ ಹೀಗಿರುವಾಗ ಅವರ ಪತ್ನಿ ಅನುಷ್ಕಾ ಶರ್ಮಾ ಸಹ ಕ್ರಿಕೆಟ್ ಮೇಲೆ ಆಸಕ್ತಿಯನ್ನು ಹೊಂದಿದ್ದಾರೆ.ಹೀಗಿರುವಾಗ ಅವರು ಕ್ರಿಕೆಟ್ ಕಥೆ ಹಂದರವುಳ್ಳ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಭಾರತ ಮಹಿಳಾ ಕ್ರಿಕೆಟ್ ತಂಡದ ಜನಪ್ರಿಯ ಬೌಲರ್ ಜೂಲನ್ ಗೋಸ್ವಾಮಿಯ ಜೀವನ ಸಿನಿಮಾ ಆಗುತ್ತಿದ್ದು, ಜೂಲನ್ ಗೋಸ್ವಾಮಿಯ ಪಾತ್ರದಲ್ಲಿ ಅನುಷ್ಕಾ ಶರ್ಮಾ ನಟಿಸುತ್ತಿದ್ದಾರೆ. ಸಿನಿಮಾಕ್ಕೆ 'ಚಾಕ್ಕಡ್...

ಅನುಷ್ಕಾ ಶರ್ಮಾ ಬಿಗ್‌ಸ್ಕ್ರೀನ್‌ಗೆ ಭರ್ಜರಿ ಕಮ್‌ಬ್ಯಾಕ್!

www.karnatakatv.netಅನುಷ್ಕಾ ಶರ್ಮಾ ಅಭಿಮಾನಿಗಳು ವಿಸಿಲ್ ಹೊಡೆಯುವ, ಕುಣಿದು ಕುಪ್ಪಳಿಸುವ ಸುದ್ದಿಯೊಂದು ಹೊರಬಿದ್ದಿದೆ. ಬೆಳ್ಳಿತೆರೆಮೇಲೆ ಅನುಷ್ಕಾನ ಕಣ್ತುಂಬಿಕೊಳ್ಳೋದಕ್ಕೆ ಕಾತುರದಿಂದ ಕಾಯ್ತಿದ್ದ ಫ್ಯಾನ್ಸ್ ಗೆ ಈ ಸುದ್ದಿ ಸಪ್ರೈಸ್ ಕೊಡಲಿದೆ. ಹೌದು, ಅನುಷ್ಕಾಶರ್ಮಾ ಮತ್ತೆ ಬಿಗ್‌ಸ್ಕ್ರೀನ್‌ಗೆ ಕಮ್‌ಬ್ಯಾಕ್ ಮಾಡ್ತಾರಂತೆ. ಕ್ರೀಡಾಧಾರಿತ ಚಿತ್ರಕ್ಕೆ ಬಣ್ಣ ಹಚ್ಚುತ್ತಾರೆ ಎನ್ನುವ ಸುದ್ದಿ ಬಿಟೌನ್ ಅಂಗಳದಲ್ಲಿ ಸಂಚಲನ ಸೃಷ್ಟಿಸಿದೆ. https://www.youtube.com/watch?v=8Xv3CW5xEWI ವಮಿಕಾ ಹಾರೈಕೆಯಲ್ಲಿ ಅನುಷ್ಕಾ ಅಂದ್ಹಾಗೇ, ಕಳೆದ...

ಕೇರಳದಲ್ಲಿ ಗರ್ಭಿಣಿ ಆನೆ ಸಾವು ಪ್ರಕರಣ: ಕೊಹ್ಲಿ ಸೇರಿ ಹಲವು ಗಣ್ಯರಿಂದ ಆಕ್ರೋಶ..!

ನಿನ್ನೆ ಕೇರಳದಲ್ಲಿ ನಡೆದ ಗರ್ಭಿಣಿ ಆನೆಯ ಸಾವಿನ ಬಗ್ಗೆ ಕ್ರಿಕೇಟಿಗ ವಿರಾಟ್ ಕೊಹ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ನಿನ್ನೆ ಕೇರಳದ ಪಲಕ್ಕಡ ಜಿಲ್ಲೆಯ ಕಾಡೊಂದರಲ್ಲಿ ಆಹಾರ ಹುಡುಕಿ ಹೊರಟಿದ್ದ ಆನೆ ಅಲ್ಲೇ ಸಿಕ್ಕಿದ್ದ ಅನಾನಸ್ ತಿಂದಿತ್ತು. ಆದ್ರೆ ಆ ಅನಾನಸ್ ಹಣ್ಣಿನಲ್ಲಿ ಸ್ಪೋಟಕವನ್ನಿರಿಸಿದ್ದ ಕ್ರೂರಿಗಳು ರಕ್ಕಸ ಕೃತ್ಯ ಮೆರೆದಿದ್ದು, ಇದನ್ನು ತಿಂದ ಆನೆ ನಿಂತಲ್ಲೇ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img