Monday, March 16, 2026

anvar pasha

BREAKING NEWS: ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ

https://www.youtube.com/watch?v=q__aIu3T9Es ಬೆಂಗಳೂರು: ನಗರದಲ್ಲಿ ತಲೆಮರೆಸಿಕೊಂಡಿದ್ದಂತ ಶಂಕಿತ ತಾಲಿಬಾನ್ ಉಗ್ರ ತಾಲಿಬ್ ಹುಸೇನ್ ಬಂಧಿಸುವಲ್ಲಿ, ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಶ್ಮೀರದಿಂದ ಬೆಂಗಳೂರಿಗೆ ಬಂದು, ನಗರದ ಶ್ರೀರಾಂಪುರದಲ್ಲಿ ವಾಸವಾಗಿ, ಓಕಳಿಪುರಂ ನಲ್ಲಿನ ಮಸೀದಿಯೊಂದರಲ್ಲಿ ಪಾಠ-ಪ್ರವಚನ ನೀಡುತ್ತಿದ್ದಂತ ತಾಲಿಬಾನ್ ಶಂಕಿತ ಉಗ್ರ ತಾಲಿಬ್ ಹುಸೇನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಉಗ್ರ ತಾಲಿಬ್ ಹುಸೇನ್, ನಗರದಲ್ಲಿ ತಾಲಿಕ್ ಎಂಬುದಾಗಿ ಹೆಸರು ಬದಲಾವಣೆ ಮಾಡಿಕೊಂಡು, ಕಾಶ್ಮೀರದಿಂದ...
- Advertisement -spot_img

Latest News

Mandya: ನಿರ್ಮಲಾನಂದಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಶಾಸಕ ರಮೇಶ್ ಕ್ಷಮೆಯಾಚನೆ

Mandya News: ಆದಿ ಚುಂಚನಗಿರಿ ಶ್ರೀಗಳ ವಿರುದ್ಧ ಶಾಸಕ ರಮೇಶ್ ಬಾಬು ಬಂಡಿಸೇದ್ದೇಗೌಡರು ನೀಡಿದ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ. ನಾನು ಯಾವಾಗ ಮಾತನಾಡಿದ್ರೂ ಕಾಂಟ್ರುವರ್ಷಿ ಆಗುತ್ತೆ. ನಾನು...
- Advertisement -spot_img