Friday, July 31, 2026

anvar pasha

BREAKING NEWS: ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ

https://www.youtube.com/watch?v=q__aIu3T9Es ಬೆಂಗಳೂರು: ನಗರದಲ್ಲಿ ತಲೆಮರೆಸಿಕೊಂಡಿದ್ದಂತ ಶಂಕಿತ ತಾಲಿಬಾನ್ ಉಗ್ರ ತಾಲಿಬ್ ಹುಸೇನ್ ಬಂಧಿಸುವಲ್ಲಿ, ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಶ್ಮೀರದಿಂದ ಬೆಂಗಳೂರಿಗೆ ಬಂದು, ನಗರದ ಶ್ರೀರಾಂಪುರದಲ್ಲಿ ವಾಸವಾಗಿ, ಓಕಳಿಪುರಂ ನಲ್ಲಿನ ಮಸೀದಿಯೊಂದರಲ್ಲಿ ಪಾಠ-ಪ್ರವಚನ ನೀಡುತ್ತಿದ್ದಂತ ತಾಲಿಬಾನ್ ಶಂಕಿತ ಉಗ್ರ ತಾಲಿಬ್ ಹುಸೇನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಉಗ್ರ ತಾಲಿಬ್ ಹುಸೇನ್, ನಗರದಲ್ಲಿ ತಾಲಿಕ್ ಎಂಬುದಾಗಿ ಹೆಸರು ಬದಲಾವಣೆ ಮಾಡಿಕೊಂಡು, ಕಾಶ್ಮೀರದಿಂದ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img