Sunday, April 13, 2025

Aparajita Bill

Kolkata doctor rape and murder: ಟ್ರೈನಿ ವೈದ್ಯೆ ಕೊ*ಲೆ ಪ್ರಕರಣ ಮುಚ್ಚಿಹಾಕಲು ಪೊಲೀಸರ ಷಡ್ಯಂತ್ರ?

ಪಶ್ಚಿಮ ಬಂಗಾಳದ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ವಿರುದ್ಧ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕೊಲೆಯಾದ ವೈದ್ಯೆಯ ಸಾವಿಗೆ ನ್ಯಾಯ ಸಿಗಲೇಬೇಕು ಅಂತಾ ಕೋಲ್ಕತ್ತಾದಲ್ಲಿ ವೈದ್ಯರು ನಿತ್ಯವೂ ಪ್ರತಿಭಟನೆ ನಡೆಸ್ತಿದ್ದು, ಮಮತಾ ಬ್ಯಾನರ್ಜಿ ಸರ್ಕಾರವ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಈ ಪ್ರತಿಭಟನೆಗೆ ಇದೀಗ ಮೃತಪಟ್ಟ ವೈದ್ಯೆಯ ಪೋಷಕರು ಬೆಂಬಲ ನೀಡಿದ್ದು, ಪೊಲೀಸರ ವಿರುದ್ಧ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img