ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ. ಜನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಭಾರತದ ತಾಯಿ ಬೇರುಗಳಿದ್ದಂತೆ. ಜನಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಗ್ರಾಮೀಣ ಭಾರತದ ಜೀವಾಳ ಎಂಬ ಸಾರಂಶದೊಂದಿಗೆ ಹಳ್ಳಿಯಲ್ಲಿ ತೆರೆದುಕೊಳ್ಳುವ ಟೀಸರ್ ನಲ್ಲಿ ಡೊಳ್ಳಿನ ಮಹತ್ವದ ಬಗ್ಗೆ...
ಚಂದನವನದ ಕ್ಯೂಟ್ ಕಪಲ್ ಗಳ ಪೈಕಿ ಡೈರೆಕ್ಟರ್ ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ಕೂಡ ಒಬ್ರು. ಪರಸ್ಪರ ಪ್ರೀತಿಸಿ ಮದುವೆಯಾದ ಈ ಜೋಡಿಗೆ ಡಿಸೆಂಬರ್ 10ರಂದು ಗಂಡು ಮಗು ಜನಿಸಿತ್ತು.. ವಿಶೇಷ ಅಂದ್ರೆ ಪವನ್ ಒಡೆಯರ್ ಹುಟ್ಟುಹಬ್ಬದ ದಿನದಂದೇ ಯುವರಾಜ ಮನೆಗೆ ಆಗಮಿಸಿದ್ದ. ಹೀಗಾಗಿ ಮಗನ ಜನನದಿಂದ ಇಡೀ ಕುಟುಂಬದಲ್ಲಿ ಸಂತಸ ಮೂಡಿಸಿದೆ....
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...