Tuesday, March 17, 2026

apl card

BPL ಅನರ್ಹರೇ ಹುಷಾರ್‌.. ಹುಷಾರ್‌

ಇಡೀ ರಾಜ್ಯ ಜಾತಿಗಣತಿ ಗುಂಗಲ್ಲಿ ಇರುವಾಗಲೇ, ಆಪರೇಷನ್‌ ಬಿಪಿಎಲ್‌ ಕಾರ್ಡ್‌ ಶುರುವಾಗಿದೆ. ರಾಜ್ಯದಲ್ಲಿ 13 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳಿವೆಯಂತೆ. ಹೀಗಂತ ಉಡುಪಿಯಲ್ಲಿ ಆಹಾರ ಸಚಿವ ಕೆ.ಹೆಚ್‌. ಮುನಿಯಪ್ಪ ಹೇಳಿದ್ದಾರೆ. ಕೇಂದ್ರ ಸರ್ಕಾರ ನೀಡಿದ ಅಂಕಿ ಅಂಶ ಮತ್ತು ರಾಜ್ಯ ಸರ್ಕಾರವೇ ಕಲೆ ಹಾಕಿರುವ ಅಂಕಿ ಅಂಶಗಳನ್ನ ಇಟ್ಕೊಂಡು, ಪಡಿತರ ಕಾರ್ಡ್‌ ಪರಿಷ್ಕರಣೆ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ...

ರಾಜ್ಯದಲ್ಲಿ ಆಪ‘ರೇಷನ್’ BPL ಕಾರ್ಡ್‌

ಅನರ್ಹ ಬಿಪಿಎಲ್‌ ಕಾರ್ಡ್‌ಗಳ ವಿರುದ್ಧ ರಾಜ್ಯದ ಆಹಾರ ಇಲಾಖೆ ಸಮರ ಸಾರಿದೆ. ಪಡಿತರ ವ್ಯವಸ್ಥೆಯಲ್ಲಿ ಮೇಜರ್‌ ಸರ್ಜರಿ ಮಾಡಲು ಸರ್ಕಾರ ಮುಂದಾಗಿದೆ. ಪಡಿತರ ಅಕ್ಕಿ ಅನರ್ಹರ ಕೈಸೇರುತ್ತಿದ್ದು, ಬರೋಬ್ಬರಿ 8 ಲಕ್ಷ ಕಾರ್ಡ್‌ ರದ್ದು ಮಾಡುವ ಸಾಧ್ಯತೆ ಇದೆ. ಇಂದು ಆಹಾರ ಇಲಾಖೆ ಸಚಿವ ಕೆ.ಹೆಚ್‌. ಮುನಿಯಪ್ಪ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಲಾಗುತ್ತಿದೆ. ಎಕರೆಗಟ್ಟಲೆ ಜಮೀನು,...
- Advertisement -spot_img

Latest News

‘ಗ್ಯಾಸ್’ ಗಂಡಾಂತರಕ್ಕೆ 3,000 ಕಾರ್ಖಾನೆಗಳು ಬಂದ್!

ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...
- Advertisement -spot_img