Wednesday, February 11, 2026

#apmc yard

ಎಪಿಎಂಸಿ ಲೈಸೆನ್ಸ್ ದಾರರಿಗೆ ಬಿಸಿ ಮುಟ್ಟಿಸಲು ಮುಂದಾದ ಸರ್ಕಾರ: ನಿರ್ಧಾರದ ವಿರುದ್ಧ ತೀವ್ರ ಆಕ್ರೋಶ

ಹುಬ್ಬಳ್ಳಿ: ಎಪಿಎಂಸಿಯಲ್ಲಿ ಲೈಸೆನ್ಸ್ ಪಡೆದು ವ್ಯಾಪಾರ ವಹಿವಾಟು ನಡೆಸದೇ ಇರುವ ಎರಡು ಸಾವಿರ ಎಪಿಎಂಸಿ ವ್ಯಾಪಾರಸ್ಥರು, ದಲ್ಲಾಳಿಗಳ ಪರವಾನಗಿಗಳನ್ನು ನಿಯಮಾನುಸಾರ ರದ್ದು ಪಡಿಸಲು ಸರ್ಕಾರ ಮುಂದಾಗಿದೆ. ಇದಕ್ಕೆ ರಾಜ್ಯಾದ್ಯಂತ ವರ್ತಕರ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.   ಹೌದು.. ಕೃಷಿ ಮಾರಾಟ ಇಲಾಖೆ ನಿರ್ದೇಶಕರು ರಾಜ್ಯದ ಎಲ್ಲಾ ಎಪಿಎಂಸಿ ಕಾರ್ಯದರ್ಶಿಗಳಿಗೆ ಪತ್ರ ಬರೆದು ಮೂರು ವರ್ಷ ವ್ಯಾಪಾರ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img