Tuesday, April 28, 2026

apologiese

ನಾನ್ ಯಾರ್ ಮಗಳು ಗೊತ್ತಾ.? ಅಂತ ಪೊಲೀಸರಿಗೆ ಅವಾಜ್: ಪುತ್ರಿಯ ವರ್ತನೆಗೆ ಶಾಸಕ ಅರವಿಂದ ಲಿಂಬಾವಳಿ ಕ್ಷಮೆಯಾಚನೆ

https://www.youtube.com/watch?v=MpU5KG_-LFs ಬೆಂಗಳೂರು: ಇಂದು ಕಾರು ಜೋರಾಗಿ ಓಡಿಸಿ, ಸಿಗ್ನಲ್ ಜಂಪ್ ಮಾಡಿದ್ದಲ್ಲದೇ, ಸೀಟ್ ಬೆಲ್ಟ್ ಕೂಡ ಧರಿಸದೇ ಇದ್ದ ಕಾರಣ, ಕಾರು ತಡೆದು ನಿಲ್ಲಿಸಿದಂತ ಸಂಚಾರಿ ಪೊಲೀಸರೊಂದಿಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿ ಕಿರಿಕ್ ಮಾಡಿಕೊಂಡಿದ್ದರು. ನಾನ್ ಎಂ.ಎಲ್ಎ ಪುತ್ರಿ ಎಂಬುದಾಗಿ ದರ್ಪತೋರಿ, ಸಾರ್ವಜನಿಕವಾಗಿ ಪೊಲೀಸರನ್ನು ನಿಂದಿಸಿದ ಘಟನೆ ವೈರಲ್ ಆಗುತ್ತಿದ್ದಂತೇ, ಎಚ್ಚೆತ್ತಿರುವಂತ ಶಾಸಕ...

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ನಟಿ ಸುಧಾಗೆ ಆದ ಅವಮಾನಕ್ಕೆ ಕ್ಷಮೆ ಕೇಳಿದೆ..!

www.karnatakatv.net: ಕೃತಕ ಕಾಲುಗಳನ್ನು ಬಿಚ್ಚಿ ತಪಾಸಣೆ ಮಾಡಿ ಸಮಸ್ಯೆಯನ್ನು ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವುದನ್ನು ಕುರಿತು ನಟಿ, ನೃತ್ಯಪಟು ಸುಧಾ ಚಂದ್ರನ್ ವಿಡಿಯೋ ಮೂಲಕ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಸುಧಾ ಚಂದ್ರನ್ ಅವರಿಗೆ ಆದ ಸಮಸ್ಯೆಯನ್ನು ಅವರು ವಿಡಿಯೋ ಮಾಡುವ ಮೂಲಕ ತಮ್ಮ ಬೇಸರವನ್ನು ವ್ತಕ್ತಪಡಿಸಿ ಅದರಲ್ಲಿಯೇ ನೇರವಾಗಿ ಮೋದಿ ಅವರಿಗೆ ಮನವಿಯನ್ನು ಸಹ ಮಾಡಿಕೊಂಡಿದ್ದಾರೆ. ಆದರೆ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img