Wednesday, August 12, 2026

apologiese

ನಾನ್ ಯಾರ್ ಮಗಳು ಗೊತ್ತಾ.? ಅಂತ ಪೊಲೀಸರಿಗೆ ಅವಾಜ್: ಪುತ್ರಿಯ ವರ್ತನೆಗೆ ಶಾಸಕ ಅರವಿಂದ ಲಿಂಬಾವಳಿ ಕ್ಷಮೆಯಾಚನೆ

https://www.youtube.com/watch?v=MpU5KG_-LFs ಬೆಂಗಳೂರು: ಇಂದು ಕಾರು ಜೋರಾಗಿ ಓಡಿಸಿ, ಸಿಗ್ನಲ್ ಜಂಪ್ ಮಾಡಿದ್ದಲ್ಲದೇ, ಸೀಟ್ ಬೆಲ್ಟ್ ಕೂಡ ಧರಿಸದೇ ಇದ್ದ ಕಾರಣ, ಕಾರು ತಡೆದು ನಿಲ್ಲಿಸಿದಂತ ಸಂಚಾರಿ ಪೊಲೀಸರೊಂದಿಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿ ಕಿರಿಕ್ ಮಾಡಿಕೊಂಡಿದ್ದರು. ನಾನ್ ಎಂ.ಎಲ್ಎ ಪುತ್ರಿ ಎಂಬುದಾಗಿ ದರ್ಪತೋರಿ, ಸಾರ್ವಜನಿಕವಾಗಿ ಪೊಲೀಸರನ್ನು ನಿಂದಿಸಿದ ಘಟನೆ ವೈರಲ್ ಆಗುತ್ತಿದ್ದಂತೇ, ಎಚ್ಚೆತ್ತಿರುವಂತ ಶಾಸಕ...

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ನಟಿ ಸುಧಾಗೆ ಆದ ಅವಮಾನಕ್ಕೆ ಕ್ಷಮೆ ಕೇಳಿದೆ..!

www.karnatakatv.net: ಕೃತಕ ಕಾಲುಗಳನ್ನು ಬಿಚ್ಚಿ ತಪಾಸಣೆ ಮಾಡಿ ಸಮಸ್ಯೆಯನ್ನು ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವುದನ್ನು ಕುರಿತು ನಟಿ, ನೃತ್ಯಪಟು ಸುಧಾ ಚಂದ್ರನ್ ವಿಡಿಯೋ ಮೂಲಕ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಸುಧಾ ಚಂದ್ರನ್ ಅವರಿಗೆ ಆದ ಸಮಸ್ಯೆಯನ್ನು ಅವರು ವಿಡಿಯೋ ಮಾಡುವ ಮೂಲಕ ತಮ್ಮ ಬೇಸರವನ್ನು ವ್ತಕ್ತಪಡಿಸಿ ಅದರಲ್ಲಿಯೇ ನೇರವಾಗಿ ಮೋದಿ ಅವರಿಗೆ ಮನವಿಯನ್ನು ಸಹ ಮಾಡಿಕೊಂಡಿದ್ದಾರೆ. ಆದರೆ...
- Advertisement -spot_img

Latest News

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ವಿವಾದ: ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಸ್ಮಾರ್ಟ್‌ಫೋನ್ ಪತ್ತೆ!

ಪರಪ್ಪನ ಅಗ್ರಹಾರ ಜೈಲು ಅಂದ್ರೆ ಸಾಕು, ಒಂದಲ್ಲ ಒಂದು ವಿವಾದ ಸದಾ ಸುದ್ದಿಯಲ್ಲೇ ಇರುತ್ತೆ. ಅದರಲ್ಲೂ ಇವತ್ತು ಮತ್ತೊಂದು ಬಿಗ್ ಸುದ್ದಿ ಹೊರಬಂದಿದ್ದು, ಅತ್ಯಾಚಾರ ಪ್ರಕರಣದಲ್ಲಿ...
- Advertisement -spot_img