Wednesday, July 1, 2026

apologized for mistake

ನನ್ನ ತಪ್ಪಿನ ಅರಿವಾಗಿ ಕ್ಷಮೆ ಕೇಳಿದ್ದೆನೆ ; ಕೆ.ಎಸ್.ಈಶ್ವರಪ್ಪ

www.karnatakatv.net : ಬೆಂಗಳೂರು : ಕಾಂಗ್ರೆಸ್ ನಾಯಕರ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ಮಾಡಿ ಕ್ಷಮೆ ಕೇಳಿರುವದಾಗಿ ಸ್ಪಷ್ಟನೆ ನೀಡಿದ್ದಾರೆ. ನನ್ನನ್ನು ಜೋಕರ್ ಎಂದು ಬಿ ಕೆ ಹರಿಪ್ರಸಾದ್ ಅವರು ಕರೆದಿದ್ದಕ್ಕೆ, ನರೇಂದ್ರ ಮೋದಿಯವರ ಹೆಸರನ್ನು ಸುಲಭ್ ಶೌಚಾಲಯಕ್ಕೆ ಬಳಸಬೇಕು ಎಂದಿದ್ದಕ್ಕೆ ಸಿಟ್ಟಿನ ಭರದಲ್ಲಿ ನಾನು ಆ ಪದ ಬಳಕೆ ಮಾಡಿದ್ದೆ....
- Advertisement -spot_img

Latest News

ಪ್ರತ್ಯೇಕ ಪ್ರಕರಣ: ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಕಾಲೊನಿಗಳಿಗೆ ಎಂಟ್ರಿ ಕೊಟ್ಟು ಮನೆ ಮುಂದೆ...
- Advertisement -spot_img