Saturday, June 21, 2025

APP

New Delhi ; ಆ್ಯಪ್ ಸಾಲಕ್ಕೆ ಕಡಿವಾಣ : 10 ವರ್ಷ ಜೈಲು ಫಿಕ್ಸ್

ಆ್ಯಪ್‌ ಸಾಲ ಸೇರಿ ಅನಿಯಂತ್ರಿತ ಸಾಲಕ್ಕೆ ಕಡಿವಾಣ ಹಾಕುವ ಸಲುವಾಗಿ ಕೇಂದ್ರ ಸರ್ಕಾರ ಹೊಸ ಕಾನೂನು ತರಲು ಮುಂದಾಗಿದ್ದು, ಈ ಸಂಬಂಧ ಮಸೂದೆ ಮಂಡಿಸಲು ಸಿದ್ಧತೆ ನಡೆಸಿದೆ. ಇದರ ಪ್ರಕಾರ ಅಪರಾಧಿಗಳಿಗೆ 10 ವರ್ಷ ಸೆರೆವಾಸ ಹಾಗೂ ದಂಡ ವಿಧಿಸಲಾಗುವುದು. ಅನಿಯಂತ್ರಿತ ಸಾಲವನ್ನು ನಿಯಂತ್ರಿಸುವ ಸಲುವಾಗಿ ರಚಿಸಲಾಗಿದ್ದ ಆರ್‌ಬಿಐನ ತಂಡ 2021ರ ನವೆಂಬರ್‌ನಲ್ಲಿ ವರದಿ ಸಲ್ಲಿಸಿದೆ....

ಆರೋಗ್ಯ ಸೇತು ಆ್ಯಪ್ ಸೇಫ್ ಅಲ್ವಾ..? ಸರ್ಕಾರ ಹೇಳೋದೇನು.?

ಕರ್ನಾಟಕ ಟಿವಿ : ಆರೋಗ್ಯ ಸೇತು ಆ್ಯಪ್ ಸೇಫ್ ಅಲ್ಲಅಂತ ರಾಹುಲ್ ಆರೋಪ ಮಾಡಿದ್ರು.. ಆದ್ರೆ, ಕೇಂದ್ರ ಸರ್ಕಾರ ಆರೋಗ್ಯಸೇತು ಆ್ಯಪ್ ಸೇಫಿದೆ.  ರಾಹುಲ್ ಗಾಂಧಿ ಸುಳ್ಳು ಹೇಳೋದನ್ನ ನಿಲ್ಲಿಸಲಿ ಅಂತ ಹೇಳಿತ್ತು.. ಇದೀಗ ಫ್ರಾನ್ಸ್ ಹ್ಯಾಕರ್ ಆರೋಗ್ಯ ಸೇತು ಆ್ಯಪ್ ನಲ್ಲಿ ಸಮಸ್ಯೆ ಇದೆ ಅಂತ ಟ್ವೀಟ್ ಮಾಡಿದ್ರು.. ಪ್ರೈವಸಿಗೆ ದಕ್ಕೆಯಾಗುತ್ತೆ ಅಂತ...

ದೆಹಲಿಯಲ್ಲಿ ಕೇಜ್ರಿವಾಲ್ ಸುನಾಮಿ ತಡೆಯೋದು ಯಾರು..?

ಕರ್ನಾಟಕ ಟಿವಿ ಸಂಪಾದಕೀಯ : ಕೇಜ್ರಿವಾಲ್ ಅಣ್ಣಾ ಹಜಾರೆ ಜೊತೆ ಲೋಕಪಾಲ್ ಹೋರಾಟಕ್ಕೆ ಧೂಮುಕಿದಾಗ ಯಾರೂ ಕೂಡ ಕೇಜ್ರಿವಾಲ್ ಭವಿಷ್ಯದಲ್ಲಿ ದೆಹಲಿ ಸಿಎಂ ಆಗ್ತಾರೆ ಅಂತ ಲೆಕ್ಕಾಚಾರ ಹಾಕಿರಲಿಲ್ಲ.. ಎಎಪಿ ಪಕ್ಷ ಕಟ್ಟಿದ ಒಂದೇ ವರ್ಷದಲ್ಲಿ ಎದುರಾದ ದೆಹಲಿ ಅಸೆಂಬ್ಲಿ ಚುನಾವಣೆಯಲ್ಲಿ ಉಂಟಾದಅತಂತ್ರ ಫಲಿತಾಂಶದ ಲಾಭ ಪಡೆದ ಕೇಜ್ರಿವಾಲ್ ಕಾಂಗ್ರೆಸ್ ಜೊತೆ ಕೈಜೋಡಿಸಿ ಸಿಎಂ ಸ್ಥಾನಕ್ಕೇರಿದ್ರು.. ಆದ್ರೆ ಆರೇ ತಿಂಗಳಲ್ಲಿ...
- Advertisement -spot_img

Latest News

Recipe: ಟೀ ಟೈಮ್ ಸ್ನ್ಯಾಕ್ಸ್ ಸಾಬುದಾನಾ ವಡಾ ರೆಸಿಪಿ

ಬೇಕಾಗುವ ಸಾಮಗ್ರಿ: 1 ಕಪ್ ನೆನೆಸಿದ ಸಾಬಕ್ಕಿ, 2 ಬೇಯಸಿದ ಆಲೂಗಡ್ಡೆ, ಅರ್ಧ ಕಪ್ ಕುಟ್ಟಿ ತರಿ ತರಿಯಾಗಿ ಪುಡಿ ಮಾಡಿದ ಶೇಂಗಾ, ಹಸಿಮೆಣಸು, ಶುಂಟಿ...
- Advertisement -spot_img