Sunday, February 8, 2026

Appeal

ಆಹಾರದ ಬಿಕ್ಕಟ್ಟು ಹೆಚ್ಚಾಗಿದ್ದು ಜನರು ಕಡಿಮೆ ಊಟ ಮಾಡಿ; ಕಿಮ್ ಮನವಿ..!

www.karnatakatv.net: ಉತ್ತರ ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು ಹೆಚ್ಚಾಗುತ್ತಿದ್ದು, ಜನರು ಕಡಿಮೆ ಊಟವನ್ನು ಮಾಡುವುದಾಗಿ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಮನವಿಯನ್ನು ಮಾಡಿಕೊಂಡಿದ್ದಾರೆ. ದೇಶದಲ್ಲಿನ ಆಹಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೃಷಿ ಉತ್ಪಾದನೆಯನ್ನು ಹೆಚ್ಚಳ ಮಾಡಲು ಮಾರ್ಗೋಪಾಯ ಕಂಡುಹಿಡಿಯಬೇಕೆoದು ಕಿಮ್ ಮನವಿ ಮಾಡಿಕೊಂಡಿದ್ದಾರೆ. ಕೊರಿಯಾದ ಜನರು 2025ರವರೆಗೂ ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸಬೇಕು ಎಂದು ಕಿಮ್...

ರಾಯಚೂರು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ..!

www.karnatakatv.net: ಲಾಕ್ ಡೌನ್ ಬಳಿಕ ಮತ್ತೆ ಆರಂಭವಾಗಿರುವ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ರಾಯಚೂರು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಸಿಂಧನೂರಿನ ತಿಪ್ಪನಹಟ್ಟಿಯಲ್ಲಿ ಗ್ರಾಮ ವಾಸ್ತವ್ಯ ನಡೆಸಿದ್ದಾರೆ. ಮಧ್ಯಾಹ್ನದವರೆಗೆ ಕಂದಾಯ ಇಲಾಖೆಯ ಸಮಸ್ಯೆ ಸೇರಿದಂತೆ ವಯಕ್ತಿಕ ಸಮಸ್ಯೆಗಳ 36 ಅರ್ಜಿಗಳನ್ನ ಡಿಸಿ ಸ್ವೀಕರಿಸಿದ್ದಾರೆ. ಜಿಲ್ಲೆಯ ಏಳು ತಾಲೂಕಿನಲ್ಲೂ ಎರಡನೇ ಬಾರಿಗೆ ಗ್ರಾಮ ವಾಸ್ತವ್ಯವನ್ನು ಜಿಲ್ಲಾಧಿಕಾರಿ ಸತೀಶ್ ನಡೆಸಿದ್ದಾರೆ....
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img