Sunday, March 22, 2026

appeals for subsidiey

ಚೇತನ ಕುಲಕರ್ಣಿ ಕುಟುಂಬಕ್ಕೆ ಸಹಾಯಧನ ನೀಡಲು ಪತ್ರಕರ್ತರಿಂದ ಜಿಲ್ಲಾಧಿಕಾರಿಗಳಿಗೆ ಮನವಿ

www.karnatakatv.net : ಬೆಳಗಾವಿ:  ಬೆಳಗಾವಿ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳಗಾವಿ ಕಾರ್ಯನಿರತ ಪತ್ರಕರ್ತರ ಸಂಘದ ಪರವಾಗಿ ಈಚೆಗೆ ನಿಧನರಾದ ಚೇತನ ಕುಲಕರ್ಣಿ ಕುಟುಂಬಕ್ಕೆ ಸಹಾಯಧನ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಚೇತನ ಕುಲಕರ್ಣಿ ಕಳೆದ 30 ವರ್ಷಗಳಿಂದ ವಿವಿಧ ರಾಜ್ಯಮಟ್ಟದ ಪತ್ರಿಕೆಗಳ ಛಾಯಾಗ್ರಾಹಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಒಂದು ವರ್ಷಗಳ ಅನಾರೋಗ್ಯದ ಕಾರಣ ಜು.22 ರಂದು ಅಕಾಲಿಕ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img