ಮೊಡವೆಗಳಿಲ್ಲದ ಮುಖವನ್ನು ಪಡೆಯಬೇಕೆಂಬ ಆಸೆ ಎಲ್ಲರಿಗೂ ಇದ್ದೆ ಇರುತ್ತೆ. ಆದರೆ ನಿದ್ದೆ ಸರಿಯಾಗಿ ಮಾಡದೇ ಇರುವುದು, ಹೊರಗಿನ ಧೂಳಿನ ವಾತಾವರಣದಿಂದ ಮುಖ ಡಲ್ ಆಗಿ ಚರ್ಮವು ಕಾಂತಿ ಕಳೆದುಕೊಳ್ಳುತ್ತದೆ. ನಾವು ಎಷ್ಟೇ ಮೇಕಪ್ ಮಾಡಬಹುದು ಆದರೆ ಮುಖದ ನಿಜವಾದ ಬಣ್ಣ ಮೇಕಪ್ ಮಾಸಿದ ಸ್ವಲ್ಪ ಸಮಯದಲ್ಲಿಯೇ ಹೊಳಪನ್ನು ಕಳೆದುಕೊಳ್ಳುತ್ತದೆ. ಆದ್ದರಿಂದ ಮುಖದ ಚರ್ಮ ಆರೋಗ್ಯವಾಗಿದ್ದರೆ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....