Saturday, February 14, 2026

apple haar

ಸಿದ್ದರಾಮಯ್ಯರ ಸೇಬು ಹಾರಕ್ಕಾಗಿ ಕಿತ್ತಾಟ, ಕಾರ್ ಮುಂದೆ ಜಮಾಯಿಸಿದ ಜನ..

ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯದ ತಿರುಮಲಾಪುರಕ್ಕೆ ಆಗಮಿಸಿದ್ದು, ಇಲ್ಲಿನ ಹುಲಿಯೂರಮ್ಮ ದೇಗುಲವನ್ನು ಉದ್ಘಾಟಿಸಿದರು. ಈ ವೇಳೆ ಸಿದ್ದರಾಮಯ್ಯರನ್ನು ಸ್ವಾಗತಿಸಲು ಸೇಬಿನ ಹಾರವನ್ನು ತರಲಾಗಿತ್ತು. ಸಿದ್ದರಾಮಯ್ಯರಿಗೆ ಸೇಬಿನ ಹಾರ ಹಾಕಿ ತೆಗೆದ ಬಳಿಕ, ಸೇಬು ಹಣ್ಣನ್ನು ಕಿತ್ತುಕೊಳ್ಳಲು ಅಲ್ಲಿನ ಜನರು ಮುಗಿಬಿದ್ದ ಘಟನೆ ನಡೆದಿದೆ. ಗ್ರಾಮದ ಮುಖ್ಯದ್ವಾರದ ಬಳಿ ಬರುತ್ತಿದ್ದಂತೆ, ಸೇಬಿನ ಹಾರ ಹಾಕಿ ಸಿದ್ದರಾಮಯ್ಯರನ್ನು...
- Advertisement -spot_img

Latest News

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ...
- Advertisement -spot_img