Tuesday, November 18, 2025

apple haar

ಸಿದ್ದರಾಮಯ್ಯರ ಸೇಬು ಹಾರಕ್ಕಾಗಿ ಕಿತ್ತಾಟ, ಕಾರ್ ಮುಂದೆ ಜಮಾಯಿಸಿದ ಜನ..

ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯದ ತಿರುಮಲಾಪುರಕ್ಕೆ ಆಗಮಿಸಿದ್ದು, ಇಲ್ಲಿನ ಹುಲಿಯೂರಮ್ಮ ದೇಗುಲವನ್ನು ಉದ್ಘಾಟಿಸಿದರು. ಈ ವೇಳೆ ಸಿದ್ದರಾಮಯ್ಯರನ್ನು ಸ್ವಾಗತಿಸಲು ಸೇಬಿನ ಹಾರವನ್ನು ತರಲಾಗಿತ್ತು. ಸಿದ್ದರಾಮಯ್ಯರಿಗೆ ಸೇಬಿನ ಹಾರ ಹಾಕಿ ತೆಗೆದ ಬಳಿಕ, ಸೇಬು ಹಣ್ಣನ್ನು ಕಿತ್ತುಕೊಳ್ಳಲು ಅಲ್ಲಿನ ಜನರು ಮುಗಿಬಿದ್ದ ಘಟನೆ ನಡೆದಿದೆ. ಗ್ರಾಮದ ಮುಖ್ಯದ್ವಾರದ ಬಳಿ ಬರುತ್ತಿದ್ದಂತೆ, ಸೇಬಿನ ಹಾರ ಹಾಕಿ ಸಿದ್ದರಾಮಯ್ಯರನ್ನು...
- Advertisement -spot_img

Latest News

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ನಾವು ಜೀವನದಲ್ಲಿ ಮಾಡುವ ಉತ್ತಮ ಮತ್ತು ಕೆಟ್ಟ ಕೆಲಸಗಳ ಕರ್ಮವೇ ನಮಗೆ ಸಿಗುತ್ತದೆ. ಹಾಗಾಗಿಯೇ ಉತ್ತಮ ಕೆಲಸಗಳನ್ನೇ ಮಾಡಿ. ನಾಳೆ ನಿಮಗೆ ಯಾರಾದ್ರೂ ನೀನು...
- Advertisement -spot_img