Friday, July 24, 2026

apple haar

ಸಿದ್ದರಾಮಯ್ಯರ ಸೇಬು ಹಾರಕ್ಕಾಗಿ ಕಿತ್ತಾಟ, ಕಾರ್ ಮುಂದೆ ಜಮಾಯಿಸಿದ ಜನ..

ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯದ ತಿರುಮಲಾಪುರಕ್ಕೆ ಆಗಮಿಸಿದ್ದು, ಇಲ್ಲಿನ ಹುಲಿಯೂರಮ್ಮ ದೇಗುಲವನ್ನು ಉದ್ಘಾಟಿಸಿದರು. ಈ ವೇಳೆ ಸಿದ್ದರಾಮಯ್ಯರನ್ನು ಸ್ವಾಗತಿಸಲು ಸೇಬಿನ ಹಾರವನ್ನು ತರಲಾಗಿತ್ತು. ಸಿದ್ದರಾಮಯ್ಯರಿಗೆ ಸೇಬಿನ ಹಾರ ಹಾಕಿ ತೆಗೆದ ಬಳಿಕ, ಸೇಬು ಹಣ್ಣನ್ನು ಕಿತ್ತುಕೊಳ್ಳಲು ಅಲ್ಲಿನ ಜನರು ಮುಗಿಬಿದ್ದ ಘಟನೆ ನಡೆದಿದೆ. ಗ್ರಾಮದ ಮುಖ್ಯದ್ವಾರದ ಬಳಿ ಬರುತ್ತಿದ್ದಂತೆ, ಸೇಬಿನ ಹಾರ ಹಾಕಿ ಸಿದ್ದರಾಮಯ್ಯರನ್ನು...
- Advertisement -spot_img

Latest News

ಪ್ರಜ್ವಲ್‌ಗೆ ಪೆರೋಲ್ ಭಾಗ್ಯವಿಲ್ಲ – ಜೈಲು ಅಧಿಕಾರಿಗಳಿಂದ ಮಾಜಿ ಸಂಸದನಿಗೆ ಬಿಗ್ ಶಾಕ್!

ಅ*ತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕಾರಾಗೃಹ ಇಲಾಖೆಯಿಂದ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ನಿಯಮಗಳ ಪ್ರಕಾರ...
- Advertisement -spot_img