Friday, April 24, 2026

apple haar

ಸಿದ್ದರಾಮಯ್ಯರ ಸೇಬು ಹಾರಕ್ಕಾಗಿ ಕಿತ್ತಾಟ, ಕಾರ್ ಮುಂದೆ ಜಮಾಯಿಸಿದ ಜನ..

ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯದ ತಿರುಮಲಾಪುರಕ್ಕೆ ಆಗಮಿಸಿದ್ದು, ಇಲ್ಲಿನ ಹುಲಿಯೂರಮ್ಮ ದೇಗುಲವನ್ನು ಉದ್ಘಾಟಿಸಿದರು. ಈ ವೇಳೆ ಸಿದ್ದರಾಮಯ್ಯರನ್ನು ಸ್ವಾಗತಿಸಲು ಸೇಬಿನ ಹಾರವನ್ನು ತರಲಾಗಿತ್ತು. ಸಿದ್ದರಾಮಯ್ಯರಿಗೆ ಸೇಬಿನ ಹಾರ ಹಾಕಿ ತೆಗೆದ ಬಳಿಕ, ಸೇಬು ಹಣ್ಣನ್ನು ಕಿತ್ತುಕೊಳ್ಳಲು ಅಲ್ಲಿನ ಜನರು ಮುಗಿಬಿದ್ದ ಘಟನೆ ನಡೆದಿದೆ. ಗ್ರಾಮದ ಮುಖ್ಯದ್ವಾರದ ಬಳಿ ಬರುತ್ತಿದ್ದಂತೆ, ಸೇಬಿನ ಹಾರ ಹಾಕಿ ಸಿದ್ದರಾಮಯ್ಯರನ್ನು...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img