Sunday, September 13, 2026

Appointed

ರಾಜ್ಯದ ನೂತನ ಪೊಲೀಸ್‌ ಮಹಾ ನಿರ್ದೇಶಕರಾಗಿ ಡಾ.ಎಂ. ಎ. ಸಲೀಂ ನೇಮಕ : ಸಿಎಂ ಸಿದ್ದರಾಮಯ್ಯ ಮೇಲು ಗೈ..

ಬೆಂಗಳೂರು : ಕರ್ನಾಟಕ ಮಹಾನಿರ್ದೇಶಕ ಮತ್ತು ಪೊಲೀಸ್ ಮಹಾನಿರ್ದೇಶಕ ಡಿಜಿ-ಐಜಿಪಿ ಡಾ. ಅಲೋಕ್ ಮೋಹನ್ ಇಂದು ನಿವೃತ್ತರಾಗಿದ್ದಾರೆ. ಅವರು ನಿವೃತ್ತಿಯ ನಂತರ, ಸಿಐಡಿ ಡಿಜಿಪಿ ಎಂ.ಎ. ಸಲೀಮ್ ಅವರನ್ನು ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕ ಮತ್ತು...

BREAKING NEWS: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಹೈಕೋರ್ಟ್ ನಿವೃತ್ತ ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್ ನೇಮಕ

https://www.youtube.com/watch?v=-0K2AS7s79Q&t=88s ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಉಪ ಲೋಕಾಯುಕ್ತರಾಗಿದ್ದಂತ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು, ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿಯನ್ನಾಗಿದೆ ನೇಮಕ ಮಾಡಲಾಗಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಿರ್ದೇಶನದ ಮೇರೆಗೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯನ್ನಾಗಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಭೀಮನಗೌಡ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img