Thursday, July 31, 2025

Appropriate Warning

ಅವ್ರು ಸ್ವಂತಿಕೆ, ಮಾನವೀಯತೆ ತೋರಲಿಲ್ಲ : ಮಂಡ್ಯ ಟ್ರಾಫಿಕ್‌ ಪೊಲೀಸರ ನಡೆಗೆ ಹೋಂ ಮಿನಿಸ್ಟರ್‌ ಗರಂ..!

ಬೆಂಗಳೂರು : ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಮಂಡ್ಯದಲ್ಲಿ ಮೂರು ವರ್ಷದ ರಿತೀಕ್ಷಾ ಎಂಬ ಮಗು ಮೃತಪಟ್ಟ ಘಟನೆ ಕರ್ನಾಟಕದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರ ಅಮಾನವೀಯ ನಡೆಯನ್ನು ರಾಜ್ಯದ ಜನರು ಖಂಡಿಸಿದ್ದಾರೆ. ಇನ್ನೂ ಇದೀಗ ಘಟನೆಯ ಕುರಿತಂತೆ ನಗರದಲ್ಲಿಂದು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್‌, ಮಂಡ್ಯದಲ್ಲಿ ಸಂಭವಿಸಿರುವ ಘಟನೆ ಎಲ್ಲರೂ ತಲೆತಗ್ಗಿಸುವಂತಹದ್ದು. ಈ ಸಂಬಂಧ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img