Tuesday, December 23, 2025

Appu

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು, ಮನೆ ಮಂದಿಯಿಂದ ಅಪ್ಪುವಿಗೆ 4ನೇ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ದಂಪತಿಗಳೂ...

ಅಪ್ಪು ಮರೆಯಾಗಿ ಇಂದಿಗೆ 4 ವರ್ಷ : ಅಶ್ವಿನಿ ಬಿಚ್ಚಿಟ್ಟ ಸೀಕ್ರೆಟ್‌ ಪ್ರೇಮ ಕಥೆ

ಇಂದಿಗೆ ಸರಿಯಾಗಿ ನಾಲ್ಕು ವರ್ಷಗಳು. ನಮ್ಮ ಎಲ್ಲರ ನೆಚ್ಚಿನ ಕರ್ನಾಟಕ ರತ್ನ, ಪ್ರೀತಿಯ ಅಪ್ಪು – ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮೊಳಗಿಲ್ಲದ ದಿನ. ಆದರೆ ಅವರ ನೆನಪು, ಅವರ ನಗು, ಅವರ ಅಭಿಮಾನಿಗಳ ಮನಸ್ಸಿನಲ್ಲಿ ಸದಾ ಜೀವಂತವಾಗಿದೆ. ಇಂದು ಅವರ ನಾಲ್ಕನೇ ವರ್ಷದ ಪುಣ್ಯಸ್ಮರಣೆ, ಮತ್ತು ಇಡೀ ಕರುನಾಡು ದೊಡ್ಮನೆಯ...

Sandalwood News: ಅಪ್ಪು ಸೊಸೆ ಭಾವುಕ ಪೋಸ್ಟ್! ಶ್ರೀದೇವಿ ಭೈರಪ್ಪ ಹೇಳಿದ್ದೇನು?

Sandalwood News: ಅಪ್ಪು... ಈ ಹೆಸರಲ್ಲೇ ಒಂದು ಫೋರ್ಸ್ ಇದೆ. ಪ್ರೀತಿ ಇದೆ. ನಂಬಿಕೆ ಇದೆ. ಅಗಾಧ ಒಲವಿದೆ. ಸ್ನೇಹವಿದೆ. ಅಷ್ಟೇ ಅಲ್ಲ, ಅಪಾರ ಸಹಾಯವಿದೆ. ಅಪ್ಪು ಯಾರಿಗೆ ಗೊತ್ತಿಲ್ಲ ಹೇಳಿ? ವರ್ಷದ ಮಗು ಕೂಡ ಅಪ್ಪು ಫೋಟೋ ನೋಡಿದರೆ ಸ್ಮೈಲ್ ಕೊಡುತ್ತೆ. ಅಂತಹ ಅಪರೂಪದ ನಗುಮೊಗದ ಒಡೆಯ ಅಪ್ಪು ಅವರ 50 ನೇ...

Sandalwood News: ಅಪ್ಪು ಕನಸಿನ ‘ಜೂನಿಯರ್ ಟೋಸ್’: ಪತಿ ಆಸೆ ಈಡೇರಿಸಿದ ಅಶ್ವಿನಿ

Sandalwood News: ಅಪ್ಪು ಇಂದು ನಮ್ಮೊಂದಿಗಿಲ್ಲ. ಆದರೆ, ಅವರು ಮಾಡಿದ ಅದೆಷ್ಟೋ ಅಪರೂಪದ ಕೆಲಸಗಳು ನಮ್ಮ ಕಣ್ಮುಂದೆ ಇವೆ. ಅಷ್ಟೇ ಅಲ್ಲ, ಸಾಮಾಜಿಕವಾಗಿ ಪರಿಣಾಮ ಬೀರುವಂತಹ ಸಾಲು ಸಾಲು ಸಿನಿಮಾಗಳೂ ಇವೆ. ಅಪ್ಪುಗೆ ಒಂದು ಆಸೆ ಇತ್ತು. ಅದು ಇಂಟರ್ ನ್ಯಾಷನಲ್ ಪ್ರಿಸ್ಕೂಲ್ ಒಂದನ್ನು ಶುರು ಮಾಡಬೇಕು ಅನ್ನೋದು. ಆದರೆ, ಅಪ್ಪು ವಿಧಿಯ ಕರೆಗೆ...

ಅಪ್ಪುವಿಗಾಗಿ ಬರೆದಿದ್ದ ಭೂಮಿಗೆ ಬಂದ ಭಗವಂತ ಹಾಡು ರಿಲೀಸ್ ಮಾಡಿದ ಅಪ್ಪ, ಅಮ್ಮ, ಅಪ್ಪು ತಂಡ

Movie News: ಸ್ಯಾಂಡಲ್‌ವುಡ್ ನಟ, ಅತ್ಯುತ್ತಮ ವ್ಯಕ್ತಿತ್ವದ ವ್ಯಕ್ತಿ ಪುನೀತ್ ರಾಜ್‌ಕುಮಾರ್ ನಮ್ಮನ್ನು ಅಗಲಿ ಮೂರು ವರ್ಷಗಳೇ ಆಯ್ತು. ಆದರೂ ಕೂಡ ಅವರ ನೆನಪು ನಮ್ಮನ್ನು ಬಿಟ್ಟಿಲ್ಲ. ಅಪ್ಪು ಸಮಾಧಿಯನ್ನು ನೋಡಲು ಎಷ್ಟೋ ಅಭಿಮಾನಿಗಳು, ದೂರದೂರದ ಊರಿಂದ ಇಂದಿಗೂ ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಬರುತ್ತಿದ್ದಾರೆ. ಅಲ್ಲದೇ, ಅಪ್ಪು ಸಮಾಧಿ ಬಳಿ, ಹೂವು, ಫೋಟೋ, ಟೀ ಶರ್ಟ್...

Puneeth Rajkumar : ರಾತ್ರಿ ಬೆಳಗಾಗೋದ್ರೊಳಗೆ ಅಪ್ಪು ಪ್ರತಿಮೆ ಅನಾವರಣ…!

Film News : ಕರುನಾಡ ರತ್ನ ನಟ ಪುನೀತ್ ರಾಜ್‌ಕುಮಾರ್ ನಮ್ಮನ್ನು ಅಗಲಿ ವರ್ಷಗಳಾದರೂ ಇನ್ನೂ ಅವರ ಅಗಲಿಕೆಯನ್ನು ಕರುನಾಡಿನ ಜನರು ಮರೆಯಲಾಗುತ್ತಿಲ್ಲ. ರಾಜ್ಯ ಮೂಲೆ ಮೂಲೆಗಳಲ್ಲೂ ಪುನೀತ್ ಕಟೌಟ್‌ಗಳು, ಬ್ಯಾನರ್‌ಗಳು ನಿಂತಿವೆ. ಹಲವೆಡೆ ಅವರ ಪ್ರತಿಮೆಗಳನ್ನು ನಿರ್ಮಿಸಲಾಗಿದೆ. ರಾಜ್ಯದ ಹಳ್ಳಿ ಹಳ್ಳಿಗೂ ನಟ ಪುನೀತ್ ರಾಜ್‌ಕುಮಾರ್ ತಲುಪಿದ್ದಾರೆ. ಬೆಂಗಳೂರಿನ ಗಲ್ಲಿ ಗಲ್ಲಿಗಳಲ್ಲೂ ಪುನೀತ್ ರಾಜ್‌ಕುಮಾರ್...

Hostel Hudugaru : ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ರಿಲೀಸ್…! ಅಪ್ಪುಗೆ ವಿಶೇಷ ನಮನ ಸಲ್ಲಿಸಿದ ಚಿತ್ರತಂಡ

Film News : ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಇಂದು (ಜುಲೈ 21) ರಾಜ್ಯಾದ್ಯಂತ ರಿಲೀಸ್ ಆಗಿದೆ. ಯೂತ್ ಕಾಮಿಡಿಗೆ ಪ್ರೇಕ್ಷಕರಿಂದ ಮೆಚ್ಚುಗೆ ಕೂಡಾ ವ್ಯಕ್ತವಾಗುತ್ತಿದೆ. ಹೊಸಬರ ಸಿನಿಮಾವೊಂದಕ್ಕೆ ಒಂದೊಳ್ಳೆ ಪ್ರಚಾರ ಸಿಕ್ಕಿದೆ. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದ ಮೊದಲ ಪೋಸ್ಟರ್ ರಿಲೀಸ್ ಮಾಡಿದ್ದು ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ಅನ್ನೋದು ಗೊತ್ತಿರೋ ವಿಚಾರ ಚಿತ್ರತಂಡ...

ದೇವರ ರೂಪದ ಪುನಿತ್ ಅವರ ಹೆಸರಲ್ಲಿ ಅಭಿಮಾನಿಗಳಿಂದ ಮಾಲಧಾರಣೆ

sandalwood news ನಟ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ನಮ್ಮನ್ನಗಲಿ ಒಂದುವರೆ ವರ್ಷ ಕಳೆದಿದೆ ಅವರು ಅಗಲಿದ ದಿನದಿಂದ ಇಲ್ಲಿಯವರೆಗೂ , ಕರುನಾಡಿನ ಇಡಿ ಜನತೆಯೆ ಅವರನ್ನು ದೇವರೆಂದು ಆರಾದಿಸುತ್ತಿದ್ದಾರೆ ಅಷ್ಟೇ ಅಲ್ಲದೆ ಅವರ ಫೋಟೊವನ್ನು ದೇವರ ಜಗಲಿ ಮೇಲೆ ಇಟ್ಟು ಪೂಜಿಸುತ್ತಿದ್ದಾರೆ . ಇಷ್ಟೆ ಅಲ್ಲದೆ ಹೊಸಪೇಟೆಯಲ್ಲಿ ಅಪ್ಪು ಅಭಿಮಾನಿಗಳು ಪುನಿತ್ ರವರ...

ಕಲಾವಿದನ ಕೈ ಚಳಕದಲ್ಲಿ ಅರಳಿದ ರಾಜರತ್ನ

FILM STORY ಸಿಲಿಕಾನ್ ಸಿಟಿಯಲ್ಲಿ ಕಟ್ಟಡಗಳ ಜೊತೆಗೆ ವಿಭಿನ್ನ ಕಲಾಕೃತಿಗಳು ಕೂಡಾ ನೋಡುಗರ ಕಣ್ಮನ ಸೆಳೆಯುತ್ತದೆ. ಅದೇ ತೆರನಾಗಿ ನಮ್ಮನ್ನು ಮನಸೂರೆ ಮಾಡುವುದು ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಸೂರ್ಯ ಶಿಲ್ಪಶಾಲ..ಹೌದು ಕಲಾವಿದನ ಕೈ ಚಳಕಕ್ಕೆ ಸಾಟಿಯೆ ಇಲ್ಲ , ಎಂತಹದನ್ನು ಬೇಕಾದರೂ ತನ್ನ ಕೈಚಳಕದ ಮೂಲಕ ರೂಪ ಕೊಡುವಂತ ಶಕ್ತಿ ಇರೋದು ಕಲಾವಿದನಿಗೆ ಮಾತ್ರ...

ಮಂಡ್ಯದಲ್ಲಿ ನಿರ್ಮಾಣವಾಯ್ತು ಅಂಬಿ-ಅಪ್ಪು ಅರಮನೆ

ಮಂಡ್ಯ: ಮಂಡ್ಯದಲ್ಲಿ ಅಪ್ಪು- ಅಂಬಿ ಅರಮನೆ ಪುತ್ಥಳಿ ನಿರ್ಮಾಣವಾಗಿದ್ದು, ನಾಳೆ ಅನಾವರಣಗೊಳ್ಳಲಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಡಿ. ಹೊಸೂರು ಗ್ರಾಮದಲ್ಲಿ ಅಂಬಿ ಅಪ್ಪು ಅರಮನೆ ರೆಡಿಯಾಗಿದ್ದು, ಒಂದೇ ಗುಡಿಯಲ್ಲಿ ಅಂಬಿ ಮತ್ತು ಅಪ್ಪುವಿನ ಚಿಕ್ಕ ಪುತ್ಥಳಿ ನಿರ್ಮಾಣ ಮಾಡಲಾಗಿದೆ. ರೆಬಲ್ & ಪವರ್ ಸ್ಟಾರ್ ಅಭಿಮಾನಿಗಳ ಬಳಗದಿಂದ ಈ ಗುಡಿ ನಿರ್ಮಾಣವಾಗಿದ್ದು. ಸುಮಾರು 12...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img