https://www.youtube.com/watch?v=fm2UR2oFZRI
ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಆಜಾದ್ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಡಾವಣೆಯೊಂದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರು ಇಟ್ಟಿರುವುದು ನನಗೆ ತುಂಬಾ ಹರ್ಷ ತಂದಿದೆ. ಪುನೀತ್ ರಾಜ್ ಕುಮಾರ್ ಅವರು ಅಪರೂಪದ ವ್ಯಕ್ತಿ ಅಷ್ಟೇ ಅಲ್ಲ, ಅವರೊಂದು ಅದ್ಭುತ ಶಕ್ತಿ ಎಂಬುದನ್ನು ಅಭಿಮಾನಿಗಳು ಅವರ ಮೇಲಿಟ್ಟಿರುವ ಪ್ರೀತಿ ಗೌರವದಿಂದ ಸಾಬೀತಾಗಿದೆ ಎಂದು...
Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ರಾಜ್ಯದ...