ಯುವರಾಜ್ಕುಮಾರ್ ಲಾಂಚ್ ಮಾಡ್ತಿದೆ ರಾಜಕುಮಾರ ಟೀಂ
ಅಭಿಮಾನಿಗಳು ಇವ್ರನ್ನ ಮುಂದಿನ ಪವರ್ಸ್ಟಾರ್ ಅಂತ ಕರೀತಿದ್ದಾರೆ. ದೊಡ್ಮನೆಯ ಈ ಚಿಕ್ಮಗ ಈಗ ಕರುನಾಡಿನ ಪವರ್ ಯುಗವನ್ನು ಮುನ್ನಡೆಸುವ ಫೈರ್ ಆಗ್ತಾರೆ ಅಂತ ಅಭಿಮಾನಿಗಳು ದೊಡ್ಡ ನಿರೀಕ್ಷೆ ಇಟ್ಟುಕೊಂಡು ಕಾದಿದ್ದಾರೆ. ಅವರೇ ಯುವರಾಜ್ಕುಮಾರ್ ರಾಘಣ್ಣನ ಎರಡನೇ ಪುತ್ರ ಯುವರಾಜ್ಕುಮಾರ್ ಮೊದಲ ಸಿನಿಮಾವನ್ನೇ ಹೊಂಬಾಳೆ ಫಿಲ್ಮ್÷್ಸ ಮಾಡ್ತಿದ್ದು ಅಣ್ಣಾವ್ರ ಕೊನೆಯ...
ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಉಮೇಶ್ ಕುಮಾರ್ ಜಿ ಪ್ರಥಮ ನಿರ್ದೇಶನದ "ಗಂಧರ್ವ" ಚಿತ್ರದ ಫಸ್ಟ್ ಲುಕನ್ನು ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಈ ಚಿತ್ರದ ವಿಶೇಷ ಪಾತ್ರದಲ್ಲಿ ಕೂಡ ರಾಘಣ್ಣ ಅಭಿನಯಿಸುತ್ತಿದ್ದಾರೆ. ಆದರೆ ನಮ್ಮ ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಅವರನ್ನು ಈಗಿರುವ ರೀತಿ ತೋರಿಸಲ್ಲ. ಹಿಂದೆ...
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಕೋಟ್ಯಾಂತರ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಏಕೆಂದರೆ ನಾಳೆ ಮಾರ್ಚ್ 17 ಅಪ್ಪು ಹುಟ್ಟುಹಬ್ಬ ಮತ್ತು ಅವರ ಬಹು ನಿರೀಕ್ಷತ ಚಿತ್ರ ಜೇಮ್ಸ್ ಬಿಡುಗಡೆಯಾಗುವ ದಿನ. ಇದು ಅಭಿಮಾನಿಗಳಿಗೆ ಖುಷಿಯ ದಿನವಾಗಿತ್ತು. ಆದರೆ ಹಿಜಾಬ್ ಕುರಿತು ಹೈಕೋರ್ಟ್ನ ತೀರ್ಪಿನ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಕೆಲವು ಮುಸ್ಲಿಂ ಮುಖಂಡರು ಶಾಲಾ-ಕಾಲೇಜುಗಳಲ್ಲಿ...
ಸಿನಿಮಾ : ಕನ್ನಡ ಚಿತ್ರರಂಗದಲ್ಲಿ ಸಿಂಪಲ್ ಸುನಿ ಎಂದು ಖ್ಯಾತರಾಗಿರುವ ಸುನಿ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ನವನಟರನ್ನು ಪರಿಚಯಿಸಿದ್ದಾರೆ. ಈಗ ಆ ಸಾಲಿಗೆ ಸೇರ್ಪಡೆಯಾಗಿದ್ದಾರೆ ದುಶ್ಯಂತ್. ಇವರಿಬ್ಬರ ಕಾಂಬಿನೇಶನ್ ನಲ್ಲಿ "ಗತವೈಭವ" ಚಿತ್ರ ಮೂಡಿಬರುತ್ತಿದೆ. ದೀಪಕ್ ತಿಮ್ಮಪ್ಪ ಹಾಗೂ ಸುನಿ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಾಯಕನನ್ನು ಪರಿಚಯಿಸುವ ಟೀಸರ್ ಒಂದನ್ನು ಸುನಿ...
ಇವತ್ತು ನಾಡಿಗೆ ಮಹಾಶಿವರಾತ್ರಿಯಾದ್ರೆ ಅಪ್ಪು ಅಭಿಮಾನಿಗಳಿಗೆ ಅಸಲಿ ಹಬ್ಬ, ಅಪ್ಪು ಇಲ್ಲ ಅನ್ನೋದನ್ನು ಇವತ್ತಿಗೂ ಒಪ್ಪಿಕೊಳ್ಳದ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮೊದಲ ಟ್ರೇಡ್ಮಾರ್ಕ್ ಸಾಂಗ್ ಕೇಳಿ ಥ್ರಿಲ್ ಆಗಿದ್ದಾರೆ. ಚರಣ್ರಾಜ್ ಸಂಗೀತದ ಡಾನ್ಸಿಂಗ್ ನಂಬರ್ನ್ನು ಶೇಖರ್ ಮಾಸ್ಟರ್ ಕೊರಿಯೋಗ್ರಾಫ್ ಮಾಡಿದ್ದು ಅಪ್ಪು ಸ್ಟೆಪ್ ಝಲಕ್ಗಳು ಮಾತ್ರ ಇಲ್ಲಿದ್ದು ಅವ್ರ ಫ್ಯಾನ್ಸ್ಗಳಾಗಿ ರಚಿತಾರಾಮ್, ಆಶಿಕಾ...
ಪಿಆರ್ಕೆ ಬ್ಯಾನರ್ನಲ್ಲಿ ನಿರ್ಮಾಣವಾಗಿರುವ ಫ್ಯಾಮಿಲಿ ಪ್ಯಾಕ್ ಸಿನಿಮಾ ಫೆ. 16ರಂದು ಅಮೆಜಾನ್ ಪ್ರೈಂ ಓಟಿಟಿಯಲ್ಲಿ ಬಿಡುಗಡೆಯಾಗಿ ಮೆಚ್ಚುಗೆ ಗಿಟ್ಟಿಸಿಕೊಳ್ಳುತ್ತಿದೆ. ಇದಷ್ಟೇ ಅಲ್ಲ ಅಮೆಜಾನ್ ಪ್ರೈಂನಲ್ಲಿ ನ್ಯಾಶನಲ್ ಟ್ರೆಂಡಿಂಗ್ನಲ್ಲಿ ಚಿತ್ರ ಏಳನೇ ಸ್ಥಾನ ಪಡೆದಿದೆ. ಕನ್ನಡದಲ್ಲಿ ಈ ವರೆಗೂ ಬೇರೆ ಯಾವ ಸಿನಿಮಾಗಳಿಗೂ ಈ ರೀತಿಯ ಟ್ರೆಂಡಿಂಗ್ ಸಿಕ್ಕಿರಲಿಲ್ಲ. ಈ ನಡುವೆ ನಿರ್ದೇಶಕ ಅರ್ಜುನ್ ಕುಮಾರ್...
ಮಂಗಳೂರು ಮೂಲದ ಒಂದಷ್ಟು ಕಲಾಪ್ರೇಮಿಗಳೆಲ್ಲ ಸೇರಿ ನಿರ್ಮಿಸಿರುವ ಚಿತ್ರ ಹರೀಶ ವಯಸ್ಸು 36 ಮಾರ್ಚ್ 4ಕ್ಕೆ ಬಿಡುಗಡೆಯಾಗುತ್ತಿದೆ. ರಿಲೀಸ್ ಡೇಟ್ ಅನೌನ್ಸ್ ಮಾಡುವ ಜೊತೆಗೆ ನಿರ್ಮಾಪಕ ಲಕ್ಷ್ಮಿಕಾಂತ್ ಅವರು ಹಾಡಿರುವ ಪ್ರೇಮಗೀತೆಯೊಂದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಂಗೀತ ನಿರ್ದೇಶಕನಾಗಿದ್ದ ಗುರುರಾಜ ಜ್ಯೇಷ್ಠ ಅವರು ಕಥೆ, ಚಿತ್ರಕಥೆ ಬರೆದು ಮೊದಲಬಾರಿಗೆ ನಿರ್ದೇಶನ...
ಆತ್ಮೀಯ ಮಾಧ್ಯಮ ಬಂಧುಗಳೆ,ಸಿನಿಮಾ ರಂಗಕ್ಕೆ ಪತ್ರಕರ್ತರ ಕೊಡುಗೆ ಎಷ್ಟಿದೆಯೋ, ಸಿನಿಮಾ ರಂಗದವರಿಂದ ಪತ್ರಿಕೋದ್ಯಮಕ್ಕೂ ಅಷ್ಟೇ ಕೊಡುಗೆ ಇದೆ. ಇದೊಂದು ಕೊಡುಕೊಳ್ಳುವಿಕೆಯ ಸಂಬಂಧ. ಹಾಗಾಗಿ ಈ ರಂಗದಿಂದ ಯಾರನ್ನೇ ಕಳೆದುಕೊಂಡರೂ, ನಮ್ಮವರನ್ನೇ ಕಳೆದುಕೊಂಡಷ್ಟು ನೋವು, ಸಂಕಟ.ಪುನೀತ್ ರಾಜ್ ಕುಮಾರ್ ನಿಧನರಾದಾಗ ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ಕಂಬನಿ ಮಿಡಿದಿದ್ದಾರೆ. ಪತ್ರಕರ್ತ ಮಿತ್ರರು ಎಷ್ಟೊಂದು ಸಂಕಟ ಪಟ್ಟಿದ್ದಾರೆಂದು...
"ಬಾಡಿ ಗಾಡ್" ದೇಹದಿಂದ ದೇವರಾದ ಮಠ ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್.ಈ ಹಿಂದೆ ಮೊಗ್ಗಿನ ಮನಸ್ಸು ಮತ್ತು ಓ ಪ್ರೇಮವೇ ಚಿತ್ರದಲ್ಲಿ ನಟಿಸಿದ್ದ ಮನೋಜ್ ಈಗ ಬಾಡಿಗಾಡ್ ನಲ್ಲೂ ನಟಿಸಿದ್ದಾರೆ,ತಮ್ಮ ಸಂಭಾಷಣೆಯಲ್ಲೆ ಮನಮುಟ್ಟುತಿದ್ದ ಗುರುಪ್ರಾಸಾದ್ ಈಗ ನಟನೆಯಲ್ಲು ಮನಮುಟ್ಟಲಿದ್ದಾರೆ,ಜೀವ, ಪಾರಿಜಾತ, ಗಣಪ, ಕರಿಯ ೨ ಚಿತ್ರದ ನಿರ್ದೇಶಕರಾದ ಪ್ರಭು ಶ್ರೀನಿವಾಸ್ ಅವರು ಒಂದು...
ಬೆಂಗಳೂರು- ಪುನೀತ್ ರಾಜ್ ಕುಮಾರ್... ಕರುನಾಡಿನ ಜನ ಮಾನಸದಲ್ಲಿ ಎಂದಿಗೂ ಮರೆಯದೇ ಉಳಿಯಲಿರೋ ವೀರ ಕನ್ನಡಿಗ. ಫಿಕ್ನೆಸ್ ವಿಚಾರದಲ್ಲಿ ಸಾವಿರಾರು ಮಂದಿಗೆ ಸ್ಪೂರ್ತಿಯಾಗಿದ್ದ ಪುನೀತ್ ತಮ್ಮನ್ನು ತಾವು ಆರೋಗ್ಯವಾಗಿಟ್ಟುಕೊಳ್ಳಲು ಪ್ರತಿದಿನ ವ್ಯಾಯಾಮ, ಯೋಗಾದಿಗಳನ್ನು ಮಾಡ್ತಿದ್ರು. ಇಂಥಹ ಪುನೀತ್ ಇದ್ದಕ್ಕಿದ್ದಂತೆ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದು ಆಘಾತಕಾರಿ ಸಂಗತಿ. ಆದ್ರೆ ಈ ಮಧ್ಯೆ ಪುನೀತ್ ರಾಜ್...
Political News: ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಬಗ್ಗು ಬಡೆಯುವ ಮೂಲಕ ಅಲ್ಲಿಯೂ ಎನ್ಡಿಎ ಸರ್ಕಾರವನ್ನು ರಚಿಸುವ ಇರಾದೆಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ...