Wednesday, August 12, 2026

Appu

ಪುನೀತ್ ರಾಜಕುಮಾರ್ ಕಂಠಸಿರಿಯಲ್ಲಿ “ಬಾಡಿ ಗಾಡ್” ಹಾಡು

"ಬಾಡಿ ಗಾಡ್" ದೇಹದಿಂದ ದೇವರಾದ ಮಠ ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್.ಈ ಹಿಂದೆ ಮೊಗ್ಗಿನ ಮನಸ್ಸು ಮತ್ತು ಓ ಪ್ರೇಮವೇ ಚಿತ್ರದಲ್ಲಿ ನಟಿಸಿದ್ದ ಮನೋಜ್ ಈಗ ಬಾಡಿಗಾಡ್ ನಲ್ಲೂ ನಟಿಸಿದ್ದಾರೆ,ತಮ್ಮ ಸಂಭಾಷಣೆಯಲ್ಲೆ ಮನಮುಟ್ಟುತಿದ್ದ ಗುರುಪ್ರಾಸಾದ್ ಈಗ ನಟನೆಯಲ್ಲು ಮನಮುಟ್ಟಲಿದ್ದಾರೆ,ಜೀವ, ಪಾರಿಜಾತ, ಗಣಪ, ಕರಿಯ ೨ ಚಿತ್ರದ ನಿರ್ದೇಶಕರಾದ ಪ್ರಭು ಶ್ರೀನಿವಾಸ್ ಅವರು ಒಂದು...

ಪುನೀತ್ ಆಯಸ್ಸಿನ ಬಗ್ಗೆ ರಾಯರು ಕೊಟ್ಟಿದ್ರಾ ಸೂಚನೆ..?!

ಬೆಂಗಳೂರು- ಪುನೀತ್ ರಾಜ್ ಕುಮಾರ್... ಕರುನಾಡಿನ ಜನ ಮಾನಸದಲ್ಲಿ ಎಂದಿಗೂ ಮರೆಯದೇ ಉಳಿಯಲಿರೋ ವೀರ ಕನ್ನಡಿಗ. ಫಿಕ್ನೆಸ್ ವಿಚಾರದಲ್ಲಿ ಸಾವಿರಾರು ಮಂದಿಗೆ ಸ್ಪೂರ್ತಿಯಾಗಿದ್ದ ಪುನೀತ್ ತಮ್ಮನ್ನು ತಾವು ಆರೋಗ್ಯವಾಗಿಟ್ಟುಕೊಳ್ಳಲು ಪ್ರತಿದಿನ ವ್ಯಾಯಾಮ, ಯೋಗಾದಿಗಳನ್ನು ಮಾಡ್ತಿದ್ರು. ಇಂಥಹ ಪುನೀತ್ ಇದ್ದಕ್ಕಿದ್ದಂತೆ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದು ಆಘಾತಕಾರಿ ಸಂಗತಿ. ಆದ್ರೆ ಈ ಮಧ್ಯೆ ಪುನೀತ್ ರಾಜ್...

ಇನ್ನು 3 ದಿನ ಅಭಿಮಾನಿಗಳಿಗಿಲ್ಲ ಅಪ್ಪು ಸಮಾಧಿ ದರ್ಶನ ಭಾಗ್ಯ..!

www.karnatakatv.net: ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಈ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಾದ ಮೂರು ದಿನಗಳ ಬಳಿಕ ಅಂದ್ರೆ, ಮಂಗಳವಾರದoದು ಅಪ್ಪು ಸಮಾಧಿಗೆ ಹಾಲು ತುಪ್ಪ ಬಿಡುವ ಕಾರ್ಯಕ್ರಮ ನಡೆಯಲಿದೆ. ಇನ್ನು ಹಾಲು ತುಪ್ಪ ನೆರವೇರುವ ವರೆಗೂ ಅಪ್ಪು ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಸುತ್ತ...

17ನೇ ತಾರೀಖಿನ ಬಗ್ಗೆ ಮೂಡಿದೆ ಆತಂಕ- ಸ್ಟಾರ್ ನಟರ ಸಾವಿಗೂ 17ಕ್ಕೂ ಏನು ಸಂಬoಧ..?

www.karnatakatv.net : ದೊಡ್ಮನೆಯ ಪ್ರೀತಿಯ ಕುಡಿ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ನಿಧನದಿಂದಾಗಿ ಇಡೀ ಕರುನಾಡು ಕಣ್ಣೀರ ಕಡಲಲ್ಲಿ ಮುಳುಗಿದೆ. ಅಷ್ಟು ಗಟ್ಟಿ ಮುಟ್ಟಾದ ದೇಹ ಹೊಂದಿದ್ದ ಅಪ್ಪು ಈ ರೀತಿ ದಿಢೀರನೆ ಸಾವನ್ನಪ್ಪಿರೋದು ಆಘಾತ ಮೂಡಿಸಿದೆ. ಆದ್ರೆ ಈ ಮಧ್ಯೆ ಪುನೀತ್ ರಾಜ್ ಕುಮಾರ್ ಹುಟ್ಟಿದ ತಾರೀಖಿನ ಬಗ್ಗೆ...

ಪುನೀತ್ ಅಂತ್ಯಕ್ರಿಯೆ..!

www.karnatakatv.net : ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು. ಪುನೀತ್ ನಿಧನಕ್ಕೆ ಇಡೀ ಕರುನಾಡು ಕಂಬನಿ ಮಿಡಿದಿತ್ತು. ನಿನ್ನೆ ಅಭಿಮಾನಿಗಳಿಗೆ ದರ್ಶನಕ್ಕೆಂದು ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಖ್ಯಾತ ತಾರೆಯರು, ವಿವಿಧ ರಂಗದ ಗಣ್ಯರು ಸೇರಿದಂತೆ ಅಪಾರ ಅಭಿಮಾನಿ ಬಳಗ ಅಪ್ಪು ದರ್ಶನ ಪಡೆದು ನಮನ ಸಲ್ಲಿಸಿದರು. ಇಂದು ಮುಂಜಾನೆ 4ಕ್ಕೆ...

ಅಪ್ಪು ನಿಧನದಿಂದ ಮನನೊಂದು ರಾಯಚೂರಿನಲ್ಲಿ ಇಬ್ಬರು ಆತ್ಮಹತ್ಯೆಗೆ ಯತ್ನ..!

www.karnatakatv.net: ರಾಯಚೂರು: ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಮನನೊಂದು ರಾಯಚೂರಿನಲ್ಲಿ ಇಬ್ಬರು ಅಭಿಮಾನಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರಲ್ಲಿ ನಡೆದಿದೆ. ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ನಿಧನದ ಸುದ್ದಿ ಕೇಳಿ ಮನನೊಂದ ಅಭಿಮಾನಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಪುನೀತ್ ಸಾವಿನಿಂದ...

ಈ ಮಾರ್ಗದಲ್ಲಿ ಸಾಗಲಿದೆ ಅಪ್ಪು ಪಾರ್ಥಿವ ಶರೀರದ ಮೆರವಣಿಗೆ..!

www.karnatakatv.net: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಿನ್ನೆಯಿಂದಲೂ ನಟ ಪುನೀತ್ ರಾಜ್ ಕುಮಾರ್ ರವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ಇನ್ನು ಇಂದು ಸಂಜೆಯೇ ಅಂತ್ಯ ಸಂಸ್ಕಾರ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಹೀಗಾಗಿ 3 ಗಂಟೆ ಹೊತ್ತಿಗೆ ಕಂಠೀರವ ಕ್ರೀಡಾಂಗಣದಿoದ ಅಪ್ಪು ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ಪಾರ್ಥಿವ ಶರೀರ ಹೊತ್ತ ವಾಹನ ನಗರದ ಪ್ರಮುಖ...

ಬೆಂಗಳೂರಲ್ಲಿ ಪೊಲೀಸರ ಹದ್ದಿನ ಕಣ್ಣು..!

www.karnatakatv.net: ಇನ್ನೊಂದು ದಿನ ಕಳೆದರೆ ನಾಡಿನಲ್ಲಿ ಕನ್ನಡ ರಾಜ್ಯೋತ್ಸವ ಕಳೆಕಟ್ಟಬೇಕಿತ್ತು. ಆದ್ರೆ ಅದರ ಮುನ್ನವೇ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದಾಗಿ ಇಡೀ ಕರುನಾಡಿನಲ್ಲಿ ಸೂತಕದ ಛಾಯೆ ಆವರಿಸಿದೆ. ರಾಜ್ಯದ ನಾನಾ ಮೂಲೆಗಳಿಂದ ಅಗಲಿದ ನಟನನ್ನು ಕಾಣಲು ಅಭಿಮಾನಿಗಳು ಸಾಗರೋಪಾದಿಯಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದತ್ತ ಧಾವಿಸುತ್ತಿದ್ದಾರೆ. ನೆಚ್ಚಿನ ನಟ ಸಾವಿನಿಂದ ತೀವ್ರ ಬೇಸರಗೊಂಡಿರುವ...

ಮುಂಗಾರು ಮಳೆ ಹಾಡಿಗೆ ‘ಪವರ್’ಫುಲ್ ಸ್ಟೆಪ್ಸ್ ಹಾಕಿದ ಅಪ್ಪು ವಿಡಿಯೋ ವೈರಲ್..!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆ ಮಾತ್ರವಲ್ಲದೇ ತಮ್ಮ ಅದ್ಭುತ ಡ್ಯಾನ್ಸ್ ನಿಂದ ಅಪಾರ ಕನ್ನಡಿಗರ ಮನ ಗೆದ್ದಿದ್ದಾರೆ. ತೆರೆಮೇಲೆ ಮಾತ್ರವಲ್ಲದೇ ತೆರೆಹಿಂದೆಯೂ ಅಪ್ಪು ಬಿಂದಾಸ್ ಹಾಕಿ ಸ್ಟೆಪ್ಸ್ ಹಾಕುವ ವಿಡಿಯೋಗಳು ಆಗಾಗಾ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಾವೆ. ಅತಂಹದ್ದೇ ಒಂದು ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ರಿಂಗಣಿಸ್ತಿದ್ದು, ಪುನೀತ್ ಪವರ್ ಫುಲ್...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img