Tuesday, June 23, 2026

#appugowda

Appu Gowda : ಜೆಡಿಎಸ್ ಮುಖಂಡನ ಮೇಲೆ ಹಲ್ಲೆ..! ಆರೋಪಿಗಳು ವಶಕ್ಕೆ

Mandya News : ಮದ್ದೂರಿನ ಆಂಜನೇಯಸ್ವಾಮಿ ದೇಗುಲದಲ್ಲಿ ಮುಖಂಡ ಅಪ್ಪುಗೌಡ ಹತ್ಯೆಗೆ ಯತ್ನ ನಡೆದಿದ್ದು ಆರು ಆರೋಪಿಗಳನ್ನು ಮದ್ದೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮದ್ದೂರು ಪುರಸಭೆ ಜೆಡಿಎಸ್​​ ಸದಸ್ಯೆ ಪ್ರಿಯಾಂಕಾ ಪತಿ ಅಪ್ಪುಗೌಡರ ಮೇಲೆ ಡ್ಯಾಗರ್​ನಿಂದ ಚುಚ್ಚಿ ಇಬ್ಬರು ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ್ದಾರೆ. ಸದ್ಯ ಗಾಯಗೊಂಡ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img