Thursday, September 10, 2026

appus fan

ಅಪ್ಪು ಫೋಟೋವನ್ನು ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ..!

www.karnatakatv.net: ರಾಯಚೂರು: ನಟ ಪುನೀತ್ ನಿಧನದಿಂದ ತೀವ್ರ ನೋವಿನಲ್ಲಿರೋ ಅಭಿಮಾನಿಗಳು ಹೇಗಾದ್ರೂ ಮಾಡಿ ಕೊನೆಯ ಬಾರಿಗೆ ಅವರನ್ನು ಕಾಣಬೇಕು ಅಂತ ಬೆಂಗಳೂರಿನತ್ತ ಧಾವಿಸುತ್ತಿದ್ದಾರೆ. ಇನ್ನು ಬೆಂಗಳೂರಿಗೆ ಆಗಮಿಸಲು ಸಾಧ್ಯವಾಗದ ರಾಯಚೂರಿನ ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನ ಫೋಟೋವನ್ನು ಎದೆಯ ಮೇಲೆ ಟ್ಯಾಟೂ ಹಾಕಿಸಿಕೊಳ್ಳೋ ಮೂಲಕ ಅಭಿಮಾನ ಮೆರೆದಿದ್ದಾನೆ. ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಯುವಕ ಲಿಂಗರಾಜು...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img