Wednesday, September 16, 2026

Aquatic aquifer

ದೇಗುಲ ಮುಳುಗಡೆಯಾದರೂ ಪೂಜೆ ಬಿಡದ ಅರ್ಚಕ

www.karnatakatv.net : ರಾಯಚೂರು: ದೇಗುಲ ಜಲಾವೃತವಾದರೂ ಪೂಜೆ ಬಿಡದ ಅರ್ಚಕ.. ನದಿಯ ಪ್ರವಾಹದಲ್ಲೂ ಈಜಿಕೊಂಡು ಹೋಗಿ ಪೂಜೆ ನೆರವೇರಿಸುತ್ತಿರೋ ಅರ್ಚಕ. ರಾಯಚೂರು ಜಿಲ್ಲೆಯ ದೇವದುರ್ಗದ ಕೊಪ್ಪರ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಲ್ಲಿ ಘಟನೆ.. ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ ಜಲಾವೃತವಾಗಿದೆ.ದೇವಾಲಯದ ಗರ್ಭಗುಡಿಯ ಮೆಟ್ಟಿಲುವರೆಗೆ ನೀರು ಬಂದಿದೆ. ಹೀಗಾಗಿ ಭಕ್ತರಿಗೆ ದೇವರ ದರ್ಶನ ಕಷ್ಟಸಾಧ್ಯವಾಗಿದೆ. ಪೂಜೆ ನಿಂತು ಹೋದ್ರೆ ಮತ್ತಷ್ಟು...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img