Monday, August 17, 2026

Arab Sea winds

ಇಂದಿನಿಂದ ಭಾರಿ ಮಳೆ ಎಚ್ಚರಿಕೆ!

ಭಾರತ ಹವಾಮಾನ ಇಲಾಖೆ ತಂಪಾದ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಬಿಸಿಲಿನ ಬೇಗೆಯನ್ನು ಮರೆತುಬಿಡಿ, ಏಕೆಂದರೆ ಮುಂದಿನ 4-5 ದಿನಗಳ ಕಾಲ ರಾಜಧಾನಿಯಲ್ಲಿ ಮಳೆಯ ಆರ್ಭಟ ಶುರುವಾಗಲಿದೆ. ಹವಾಮಾನ ಇಲಾಖೆಯು ಬೆಂಗಳೂರಿಗೆ ಅಧಿಕೃತವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ. ವಾರದ ಮೊದಲ ದಿನವೇ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ತಾಪಮಾನವು ಕನಿಷ್ಠ 23 ಡಿಗ್ರಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img