Saturday, November 15, 2025

Arabhavi

ಹೆಣ್ಣು ಸಿಗದವರಿಗೆ ಮದುವೆ ಮಾಡಿಸುವ ಭರವಸೆ ಕೊಟ್ಟ ಸಹೋದರರು: ಪಕ್ಷೇತರರ ಪ್ರಣಾಳಿಕೆ ಫುಲ್ ವೈರಲ್..

ಬೆಳಗಾವಿ: ಸದ್ಯ ಕರ್ನಾಟಕದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಕಾಂಗ್ರೆಸ್ ಪ್ರಣಾಳಿಕೆ ಸುದ್ದಿ. ಭಜರಂಗ ದಳ ನಿಷೇಧ ನಿರ್ಧಾರದ ಸುದ್ದಿ. ಆದ್ರೆ ಇದರ ಮಧ್ಯೆಯೂ ಪಕ್ಷೇತರ ಅಭ್ಯರ್ಥಿಯ ಪ್‌ರಣಾಳಿಕೆ ಸಖತ್ ಸದ್ದು ಮಾಡುತ್ತಿದೆ. ಯಾಕಂದ್ರೆ ಅವರು ಅವಿವಾಹಿತ ಗಂಡು ಮಕ್ಕಳಿಗೆ ಹೆಣ್ಣು ಹುಡುಕಿ, ಮದುವೆ ಮಾಡುವುದಾಗಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ಪಕ್ಷೇತರ...
- Advertisement -spot_img

Latest News

JDS ನಾಯಕರಿಂದ ನನಗೆ ನೋವಾಗಿದೆ : ಆದ್ರೂ ಪಕ್ಷ ಬಿಡುವ ಮಾತಿಲ್ಲ – GTD

ಜೆಡಿಎಸ್‌ನ ಹಿರಿಯ ಶಾಸಕ ಜಿ.ಟಿ. ದೇವೇಗೌಡ ಅವರು ಪಕ್ಷದ ಒಳಗಿನ ‘ಚಾಡಿಕೋರರು’ ನಾಯಕತ್ವವನ್ನು ತಪ್ಪು ದಾರಿಯಲ್ಲಿ ನಡೆಸುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವುದೇ ಪಕ್ಷದಲ್ಲಿ...
- Advertisement -spot_img