Tuesday, July 22, 2025

Araga Jnanendra

ಸಿದ್ಧರಾಮಯ್ಯಗೆ “ಯೋಚಿಸಿ ಮಾತನಾಡಿ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ..!

Banglore news: ವೀರ ಸಾವರ್ಕರ್ ಫೋಟೋದ ಬಗ್ಗೆ ಸಿದ್ದರಾಮ್ಯ ಅವರು ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಗೃಹಸಚಿವರು, ಮುಸ್ಲಿಂ ಏರಿಯಾವನ್ನು ದೇಶದಿಂದಲೇ ಬೇರ್ಪಡಿಸುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರು ಯೋಚನೆ ಮಾಡಿ ಮಾತಾಡುವುದು ಒಳ್ಳೆಯದು, ಸಾವರ್ಕರ್ ಫೋಟೋ ಮುಸ್ಲಿಂ ಏರಿಯಾದಲ್ಲಿ ಇಟ್ಟಿರಲಿಲ್ಲ. ಮಾಹಿತಿ ತಪ್ಪಿನಿಂದ ಸಿದ್ದರಾಮಯ್ಯನವರು ಹಾಗೆ ಹೇಳಿದ್ದಾರೆ. ಮುಸ್ಲಿಂ ಏರಿಯಾವನ್ನು ದೇಶದಿಂದಲೇ ಬೇರ್ಪಡಿಸುತ್ತಿದ್ದಾರಾ? ಇಂತಹ...

ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ ಅಪಘಾತ

Shivamogga News: ಭದ್ರಾವತಿ ಜಂಕ್ಷನ್ ಬಳಿ ಆರಗ ಜ್ಞಾನೇಂದ್ರ ಬೆಂಗಾವಲು ವಾಹನಕ್ಕೆ ಅಪಘಾತವಾಗಿದೆ. ಬೆಂಗಾವಲು ಜೀಪಿಗೆ ಎದುರಿನಿಂದ ಬಂದಂತಹ ಕಾರೊಂದು ಢಿಕ್ಕಿ ಹೊಡೆದ ಘಟನೆ ನಡೆದಿದೆ.ಸಚಿವರು ತುಮುಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದ ವೇಳೆ ಈ  ಅಪಘಾತ ನಡೆದಿದೆ.ಕಾರು ಬೆಂಗಳೂರಿಗೆ ತೆರಳುತ್ತಿದ್ದ ಕಾರೆಂದು ತಿಳಿದು ಬಂದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ. https://karnatakatv.net/shivamogga-fight-attempt/ https://karnatakatv.net/savarkar-flex-clearance-controversy-in-shimoga-tension-prevails-prohibitory-orders-imposed-for-3-days-from-today/ https://karnatakatv.net/vande-matharam-song-dharshan-yash/

Araga Jnanendra : ಕಾಲೇಜುಗಳು ನಾಳೆಯಿಂದ ಪುನರಾರಂಭ..!

ಹಿಜಬ್ ವಿವಾದದ (Hijab Controversy ) ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಭುಗಿಲೆದ್ದಿತ್ತು. ಈ ಕಾರಣದಿಂದ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಹೈಸ್ಕೂಲ್ (High School) ಹಾಗೂ ಕಾಲೇಜುಗಳಿಗೆ (colleges) ಮೂರು ದಿನಗಳ ಕಾಲ ರಜೆ ಘೋಷಿಸಿತ್ತು. ಹಿಜಾಬ್ ವಿವಾದ ಹೈಕೋರ್ಟ್ ನಲ್ಲಿ ವಿಚಾರಣೆಯಲ್ಲಿದೆ. ಹೈಕೋರ್ಟ್ ನ  ತ್ರಿಸದಸ್ಯ ಪೀಠ ಹಿಜಾಬ್ ವಿಚಾರಕ್ಕಾಗಿ ಶಾಲಾ-ಕಾಲೇಜುಗಳನ್ನು ಮುಚ್ಚುವುದು ಸೂಕ್ತವಲ್ಲ....

D K Shivakumar ವಿರುದ್ಧ ಬಿಜೆಪಿ ದೂರು ದಾಖಲು..!

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಶಾಂತಿ ಕದಡುವ ಸುಳ್ಳು ಸುದ್ದಿ ಹರಡಿಸಿರುವ ಆರೋಪದಲ್ಲಿ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಗೆ (Director General of Police Praveen Sood) ಬಿಜೆಪಿ ಕೋಶಾಧ್ಯಕ್ಷ ಸುಬ್ಬನರಸಿಂಹ (Subbanarasimha) ನೇತೃತ್ವದಲ್ಲಿ ದೂರು ನೀಡಲಾಗಿದೆ. ಶಿವಮೊಗ್ಗದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಪ್ರತಿಭಟನೆಯಲ್ಲಿ...

Government ಅನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್ ವಿಭಾಗೀಯ ಪೀಠ..!

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಕೋವಿಡ್(covid) ನಿಂದ ಜನ ತತ್ತರಿಸಿದ್ದಾರೆ. ಹೀಗಿರುವಾಗ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ ಎಂದು ಸರ್ಕಾರವನ್ನು ಹೈಕೋರ್ಟ್ ವಿಭಾಗೀಯ ಪೀಠ(Divisional seat of High Court)ತರಾಟೆಗೆ ತೆಗೆದುಕೊಂಡಿದೆ. ಅನುಮತಿ ನೀಡಲಿಲ್ಲವಾದರೆ, ಏಕೆ ಕ್ರಮ ಕೈಗೊಳ್ಳಲಿಲ್ಲ?, ಸರ್ಕಾರ ಅಸಮರ್ಥವಾಗಿದೆಯೇ?, ಹೈಕೋರ್ಟ್ ಹೇಳುವವರೆಗೂ ಕ್ರಮಕೈಗೊಳ್ಳುದಿಲ್ಲವೇ?, ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದರೂ ಅನುಮತಿ ಹೇಗೆ ಎಂದು...

Bangalore : ನನ್ನ ಮೇಲೆ FIR ಹಾಕಿ ಎಂದು ಎಂ ಪಿ ರೇಣುಕಾಚಾರ್ಯ ಮನವಿ..!

ಬೆಂಗಳೂರು : ಶಾಸಕ ಎಂ ಪಿ ರೇಣುಕಾಚಾರ್ಯ(MLA M.P Renukacharya)ತಮ್ಮ ಮೇಲೆ FIR ಹಾಕಿ ಎಂದು ಗೃಹ ಸಚಿವ ಅರಗ ಜ್ಞಾನೆಂದ್ರ (Home Minister Araga Gyannendra)ರವರಿಗೆ ಮನವಿಯನ್ನ ಮಾಡಿದ್ದಾರೆ. ಹೊನ್ನಾಳಿ (Honnali)ತಾಲೂಕಿನ ಬಲಮುರಿ ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕೊರೋನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ವಿರುದ್ಧ ತೀವ್ರ ಆಕ್ಷೇಪಗಳು ವ್ಯಕ್ತವಾಗಿದ್ದ...

ಕಾಂಗ್ರೆಸ್ ಪಾದಯಾತ್ರೆಗೆ ಪಟ್ಟು ಬಿಜೆಪಿಗೆ ಸಿಟ್ಟು..

ರಾಜ್ಯದಲ್ಲಿ ಒಂದು ಕಡೆ ಬಿಜೆಪಿ ಸರ್ಕಾರ ಕೋವಿಡ್-19 ನಿಯಂತ್ರಣಕ್ಕೆ ಜನರ ವಿರೋಧದ ನಡುವೆ ವೀಕೆಂಡ್ ಕರ್ಫ್ಯೂವನ್ನು ಜಾರಿಗೆ ತಂದಿದೆ.ಅತ್ತ ಕಾಂಗ್ರೆಸ್ ಕೊರೊನಾಕ್ಕೆ ವಿರುದ್ಧವಾಗಿ ನಾವು ಮೇಕೆದಾಟು ಪಾದಯಾತ್ರೆಯನ್ನು ಮಾಡೇ ಮಾಡುತ್ತೇವೆ ಎಂದು ಪಟ್ಟುಬಿದ್ದಿದೆ.ಈಗ ಕೊರೊನಾ ನಡುವೆ ರಾಜಕೀಯ ಹಗ್ಗಜಗ್ಗಾಟ ಶುರುವಾಗಿದೆ.ಈಗಾಗಿ ಕೆಲಹೊತ್ತಿನಲ್ಲೇ ಕೊರೊನ ನಿಯಮದ ಬೆನ್ನಲ್ಲೆ ಕಾಂಗ್ರೆಸ್ ಕೈನಾಯಕರು ಪಾದಯಾತ್ರೆಯನ್ನು ಮಾಡಲು ಸಿದ್ದರಾಗಿದ್ದಾರೆ. ಇತ್ತ...

ಇಂದಿನಿoದ ರಾಜ್ಯಾದ್ಯಂತ ಶಾಲೆ- ಕಾಲೇಜುಗಳಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ .

ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದೇಶದಾದ್ಯಂತ ಮಕ್ಕಳಿಗೆ ಲಸಿಕೆ ವಿತರಣೆ ಅಭಿಯಾನ ಶುರುವಾಗಲಿದೆ, ಇದರ ಪ್ರಯುಕ್ತ ಬೆಂಗಳೂರಿನ ಮೂಡಲಪಾಳ್ಯದ ಭೈರವೇಶ್ವರಿ ನಗರದ ಬಿಬಿಎಂಪಿ ಕಾಲೇಜಿನಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬೆಳಗ್ಗೆ 9;30 ಕ್ಕೆ ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ಅಂದಾಜು 45 ಲಕ್ಷ ಮಕ್ಕಳು ಕೋವಿಡ್ ಲಸಿಕೆ ಪಡೆಯಲು ಅರ್ಹತೆ ಹೊಂದಿದ್ದು....

ಕರ್ನಾಟಕ ಗ್ರಾಮೀಣ ಅಭಿವೃದ್ಧಿ ನಿಗಮದ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಕೋಟಿ ದೇಣಿಗೆ .

ಬೆಂಗಳೂರು, ನವೆಂಬರ್ 27: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇಂದು ಕರ್ನಾಟಕ ಗ್ರಾಮೀಣ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ 5 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಸಲ್ಲಿಸಲಾಯಿತು.ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೆ.ಆರ್.ಐ.ಡಿ.ಸಿ.ಎಲ್ ಅಧ್ಯಕ್ಷ ರುದ್ರೇಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್...

ಎಸ್ ಎಂ ಕೃಷ್ಣ ಅವರ ಆಶೀರ್ವಾದ ಪಡೆದ ಮಂಡ್ಯ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು

ಬೆಂಗಳೂರು, ನ.24. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಬಿಜೆಪಿ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಆಶೀರ್ವಾದ ಪಡೆದರು.ವಿಧಾನ ಪರಿಷತ್ ಚುನಾವಣೆಗೆ ಮಂಡ್ಯ...
- Advertisement -spot_img

Latest News

ಎಲೆಕ್ಟ್ರಿಕ್‌ ಸ್ಕೂಟರ್‌ ಇದೇ ನಂಬರ್‌ 1

Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...
- Advertisement -spot_img