ಬೆಂಗಳೂರು, ನವೆಂಬರ್ 23 : ರಾಜಾಕಾಲುವೆಗಳನ್ನು ಅಗಲೀಕರಣಗೊಳಿಸಿ ಹೊಸ ಚರಂಡಿ ವ್ಯವಸ್ಥೆಯ ಜತೆಗೆ ಸಂಪರ್ಕ ಕಾಲುವೆಗಳನ್ನು ನಿರ್ಮಿಸಲು ಬೃಹತ್ ಯೋಜನೆಯನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಭಾರಿ ಮಳೆಯಿಂದ ಜಲಾವೃತವಾಗಿದ್ದ ಹಾಗೂ ಮಾನ್ಯತಾ ಟೆಕ್ ಪಾರ್ಕ್ ಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಜವಾಹರ ಲಾಲ್ ನೆಹರು ಸೆಂಟರ್ ಫಾರ್...
ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ವಿಸ್ತೀರ್ಣ, ಇಳುವರಿ, ಉತ್ಪಾದನೆ, ಸಾಗುವಳಿ ವೆಚ್ಚ ಮತ್ತು ಮಾರುಕಟ್ಟೆ ಬೆಲೆಗಳ ವಸ್ತುಸ್ಥಿತಿ ಹಾಗೂ ರೈತರು ಮತ್ತು ಗ್ರಾಹಕರುಗಳ ನಡುವಿನ ಬೆಲೆ ಪ್ರಸರಣ ವಿಶ್ಲೇಷಣೆ ಕುರಿತು ಕೃಷಿ ಬೆಲೆ ಆಯೋಗ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವರದಿಯನ್ನು ಸಲ್ಲಿಸಿತು. ಅದರ ಜೊತೆಗೆ ಶಿಫಾರಸ್ಸುಗಳನ್ನು ಮಾಡಿದೆ. ಮುಖ್ಯಮಂತ್ರಿಗಳ ಕಾರ್ಯದರ್ಶಿ ಕೃಷಿ...
www.karnatakatv.net : ಬಿಟ್ ಕಾಯಿನ್ ವಿಚಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು ಸೇರಿ ಯಾರೇ ಭಾಗಿಯಾಗಿದ್ದರೂ ಪತ್ತೆ ಮಾಡಿ ಶಿಕ್ಷೆಗೊಳಪಡಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನಯೇ ಇಲ್ಲ, ಈ ವಿಚಾರವಾಗಿ ಸಿಐಡಿ ತನಿಖೆ ನಡೆಸುತ್ತಿದ್ದು, ಈ ಹಂತದಲ್ಲಿ ನಾನು ಯಾವುದೇ...
ಕರ್ನಾಟಕದಲ್ಲಿ ಯುವಜನರು ಹೆಚ್ಚಾಗಿ ಆನ್ಲೈನ್ ಗೇಮಿಂಗ್ಗಳಲ್ಲಿ ತೊಡಗಿ ತಮ್ಮ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ರು. ಇದರಿಂದ ಅವರನ್ನು ತಪ್ಪಿಸಲುಪರಿಗಣಿಸಿದ ಸರ್ಕಾರ. ಇತ್ತೀಚೆಗಷ್ಟೇ ಆನ್ಲೈನ್ ಗೇಮಿಂಗ್ ಅನ್ನು ಬ್ಯಾನ್ ಮಾಡಿತ್ತು .ಆದರೆ ಈ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹಲವು ಗೇಮಿಂಗ್ ಕಂಪನಿಗಳು ಹೈಕೋರ್ಟಿನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿವೆ .ಕ್ರಿಮಿನಲ್ ಕೇಸ್ ಬೀತಿಯನ್ನು ಎದುರಿಸುತ್ತಿದ್ದ ಆನ್ಲೈನ್ ಗೇಮಿಂಗ್...
www.karnatakatv.net :ಬೆಂಗಳೂರು : ಸುಳ್ಳು ಹೇಳಿ ರಾಜ್ಯದ ಜನತೆಯನ್ನು ಮೂರ್ಖರನ್ನಾಗಿ ಮಾಡಿದ್ದ ಪ್ರತಾಪನನ್ನು ಒಳ್ಳೇ ಹುಡುಗ ಪ್ರಥಮ್ ಭೇಟಿಯಾಗಿದ್ದಾರೆ. ಡ್ರೋಣ್ ಕುರಿತು ಹೊಸದೊಂದು ಆವಿಷ್ಕಾರ ಮಾಡಿದ್ದೇನೆ, ಇದರಿಂದ ದೇಶಕ್ಕೆ ಹೆಮ್ಮೆ ತಂದಿದ್ದೇನೆಂದು ಸುಳ್ಳು ಹೇಳಿಕೊಂಡು ಸಿಕ್ಕಾಪಟ್ಟೆ ಫೇಮ್ ಗಿಟ್ಟಿಸಿಕೊಂಡಿದ್ದ ಪ್ರತಾಪನ ಕಥೆ ಸಿನಿಮಾ ಆಗ್ತಿದೆ. ಬಿಗ್ ಬಾಸ್ ಖ್ಯಾತಿಯ ಪ್ರಥಮ್ , ಡ್ರೋಣ್ ಪ್ರತಾಪನ...
www.karnatakatv.net :ಗುಂಡ್ಲುಪೇಟೆ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಇಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಶಾಸಕ ನಿರಂಜನ್ ಕುಮಾರ್ ಆರೋಗ್ಯ ಕಿಟ್ ವಿತರಿಸಿದರು.
ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮಂಡಳಿ ವತಿಯಿಂದ ಇಂದು ಕಟ್ಟಡ ಕಾರ್ಮಿಕರಿಗೆ ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಆರೋಗ್ಯ ಕಿಟ್ ವಿತರಿಸಿದರು.
ಪಟ್ಟಣದ ಕೃಷಿ ಉತ್ಪನ್ನ...
www.karnatakatv.net : ಬೆಂಗಳೂರು: ಸಾರ್ವನಿಕವಾಗಿ ಗಣೇಶೋತ್ಸವ ಆಚರಿಸಿಯೇ ತೀರುತ್ತೇವೆ. ತಾಕತ್ತಿದ್ರೆ ನಮ್ಮನ್ನ ಅರೆಸ್ಟ್ ಮಾಡಿ ಅಂತ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.
ಬಾರ್, ಮಾಲ್ ಗಳು ತೆರೆಯೋದಕ್ಕೆ ಮಾತ್ರ ಅವಕಾಶ ನೀಡಿರೋ ಸರ್ಕಾರ, ಗಣೇಶೋತ್ಸವ ಆಚರಣೆಗೆ ನಿಷೇಧ ಹೇರುತ್ತಿರೋದು ಯಾಕೆ ಅಂತ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದಾರೆ.
ಸಾರ್ವಜನಿಕ ಮೆರವಣಿಗೆ, ಭಜನೆ, ಸಂಗೀತ...
www.karnatakatv.net :ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ನಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರುತ್ತೆವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಸಿಎಂ ಬೋಮ್ಮಾಯಿ ಹುಬ್ಬಳ್ಳಿಗೆ ಬಂದಾಗ ಯಾವ ರೀತಿ ಸ್ವಾಗತ ಸಿಕ್ಕಿದೆ..?ಅದು ಪಾಲಿಕೆ...
www.karnatakatv.net :ಹುಬ್ಬಳ್ಳಿ: ರಾಜ್ಯದಲ್ಲಿ ಉತ್ತಮ ಕೆಲಸಗಳನ್ನು ಮಾಡಿದೆ ಅಂತ ಹೇಳಿಕೊಳ್ತಿರೋ ಬಿಜೆಪಿ, ಹಿಂದಿನ ಸಿಎಂ ಯಡಿಯೂರಪ್ಪನವರನ್ನು ಬದಲಾಯಿಸಿದ್ದೇಕೆ. ಇದಕ್ಕೆ ಕಾರಣ ಕೊಡಿ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಅವಳಿ ನಗರ ಹುಬ್ಬಳ್ಳಿ-ಧಾರವಾಡದ ಅಭಿವೃದ್ಧಿ ಮಾಡ್ತೀವಿ ಅಂತ ಹಿಂದೆಲ್ಲಾ ನೀಡಿದ್ದ ಭರವಸೆ ಕೇವಲ ಪ್ರಣಾಳಿಕೆಗೆ ಮಾತ್ರ ಸೀಮಿತವಾಗಿದೆ....
www.karnatakatv.net :ರಾಯಚುರು : ರಾಜ್ಯದಲ್ಲಿ ಎರಡು ವರ್ಷಗಳಿಂದ ಮಾಹಮಾರಿ ಕೊರೊನಾ ಹಿನ್ನೆಲೆಯಲ್ಲಿ ಹಿಂದೂ ಧರ್ಮದ ಹಬ್ಬಗಳು ಸಂಪೂರ್ಣ ಸಬ್ದವಾಗಿವೆ. ಆದ್ರೆ ಈ ಬಾರಿ ಕೊರೊನಾ ಕೊಂಚ ಬಿಡುವು ನೀಡಿದ ಹಿನ್ನಲೆ ಗಣೇಶ ಈ ಬಾರಿ ತುಸು ಸದ್ದು ಮಾಡುತ್ತಿದ್ದಾನೆ. ಅದ್ರಲ್ಲೂ ರಾಜ್ಯ ಸರ್ಕಾರ ಎರಡು ವರ್ಷಗಳಿಂದ ಪರಿಸರಕ್ಕೆ ಹಾನಿ ಅಂತ ಪಿಓಪಿ ಗಣೇಶನನ್ನ ಬ್ಯಾನ್...
Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್
ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋದಲ್ಲಿ ಈ ಸ್ಕೂಟರ್ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್ಸಿಂಕ್...