Sunday, March 8, 2026

Araga Jnanendra

ಶಾಲೆ ಅಂದ ಹೆಚ್ಚಿಸಿದ ಹಳೆ ವಿದ್ಯಾರ್ಥಿಗಳು

www.karnatakatv.net :ಹುಬ್ಬಳ್ಳಿ:  ಅವರೆಲ್ಲಾ ಆ ಶಾಲೆಯಲ್ಲಿ ಕಲಿತು 2 ದಶಕವೇ ಕಳೆದಿದೆ. ಈಗ ಅವರೆಲ್ಲಾ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡ್ತಿದ್ದಾರೆ. ಆದ್ರೆ ಇವ್ರೆಲ್ಲಾ ಮತ್ತೆ ಆ ಶಾಲೆಗೆ ಹೋಗಿ ಮಾಡಿರೋ ಕೆಲ್ಸ ಮಾತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅವ್ರು ಮಾಡಿದ್ದಾದ್ರೂ ಏನು ಗೊತ್ತಾ. 20 ವರ್ಷಗಳ ಹಿಂದೆ ಒಂದೇ ಶಾಲೆಯಲ್ಲಿ ಇವರೆಲ್ಲ ಕೂಡಿ ಕಲಿತವರು. ತಾವು...

ಪಕ್ಷೇತರ ಅಭ್ಯರ್ಥಿ ಮೇಲೆ ದರ್ಪ ತೋರಿದ್ರಾ ಪೊಲೀಸರು…?

www.karnatakatv.net :ಹುಬ್ಬಳ್ಳಿ-  ಅವ್ರೆಲ್ಲಾ ಪಕ್ಷೇತರ ಅಭ್ಯರ್ಥಿಯೊಬ್ಬರ ಪರ ಕಾರ್ಯಕರ್ತರು, ಎಲ್ಲಾ ಪಕ್ಷದವರಂತೆ ಅವ್ರು ಕೂಡ ಪಾಲಿಕೆ ಚುನಾವಣೆಗಾಗಿ ನಡೀತಿದ್ದ ಪ್ರಚಾರದಲ್ಲಿ ಭಾಗಿಯಾಗಿದ್ರು. ಆದ್ರೆ ಅಲ್ಲಿಗೆ ಬಂದ ಇನ್ಸ್ ಪೆಕ್ಟರ್ ನಮ್ಮ ಮೇಲೆ ದೌರ್ಜನ್ಯ ನಡೆಸಿದ್ರು ಅಂತ ಪಕ್ಷೇತರ ಅಭ್ಯರ್ಥಿ ಆರೋಪಿಸ್ತಿದ್ದಾರೆ. ಅಸಲಿಗೆ ಅಲ್ಲಿ ನಡೆದದ್ದೇನು ಗೊತ್ತಾ. ಹುಬ್ಬಳ್ಳಿ ಪಾಲಿಕೆ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರ್ತಿದೆ....

ಮರ ಉಳಿಸಿ ಪಕ್ಷಿ ಬೆಳೆಸಿ

www.karnatakatv.net :ರಾಯಚೂರು :ಪಕ್ಷಿಗಳು ತಾವು ಗುಡುಕಟ್ಟಿ  ಪುಟ್ಟ ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದವು, ಆದರೆ ಹಳೆಯ ಕಟ್ಟಡ ಕೆಡವಿ ಹೊಸ ಕಟ್ಟಡ ನಿರ್ಮಾಣಕ್ಕೆ ಮರಗಳ ಮಾರಣಹೋಮಕ್ಕೆ  ಪಕ್ಷಿಗಳಿಗೆ ಗುಡ್ಡಿಗೆ ಕೊಡಲಿ ಪೆಟ್ಟು ಕೊಡಲು  ಮುಂದಾಗಿದ್ದಾರೆ. ಹೌದು ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಬಾಲಕಯರ  ವಸತಿ ನಿಲಯದ ಮುಂದೆ ದೊಡ್ಡದೊಂದು ಅರಳಿ ಮರವಿದೆ, ಈ ಮರದಲ್ಲಿ ಸಾವಿರರು ಪಕ್ಷಿಗಳು...

ನನಸಾಗಲಿದೆ ರೈತರ 40 ವರ್ಷಗಳ ಕನಸು

www.karnatakatv.net :ಗುಂಡ್ಲು ಪೇಟೆಯಲ್ಲಿ ಹಲವಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದಿರುವ 15ಕ್ಕೂ ಹೆಚ್ಚು ರೈತರಿಗೆ ಮಾಲೀಕತ್ವ ದೃಢೀಕರಣ ಪತ್ರವನ್ನು ವಿತರಿಸಲು ಶೀಘ್ರವೇ ಕ್ರಮ ಕೈಗೊಳ್ಳಲಾಗಿದೆ ಅಂತ ಶಾಸಕ ನಿರಂಜನ್ ತಿಳಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊಂಗಹಳ್ಳಿ ಗ್ರಾಮದ ಮಸಳ್ಳಿ ಎಲ್ಲೆಯ ಸುಮಾರು 15 ಮಂದಿ ರೈತರಿಗೆ ಸಾಗುವಳಿ ಹಕ್ಕುಪತ್ರ ನೀಡೋ ಸಲುವಾಗಿ ಇಂದು ಶಾಸಕ...

ಪೊಲೀಸ್ ವ್ಯವಸ್ಥೆ ಸುಧಾರಣೆಗೆ ಕ್ರಮಕೈಗೊಳ್ಳಲಿ

www.karnatakatv.net : ಬೆಳಗಾವಿ: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಬೆಳಗಾವಿಗೆ ನೀಡಿರುವ ಕೊಡುಗೆ ಮುಂದಿಟ್ಟುಕೊಂಡು ಪಾಲಿಕೆ ಚುನಾವಣಾ ಪ್ರಚಾರ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪೊಲೀಸ್ ವ್ಯವಸ್ಥೆ ಸುಧಾರಣೆಗೆ ಕ್ರಮಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಒತ್ತಾಯಿಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಪೊಲೀಸ್ ವ್ಯವಸ್ಥೆಯನ್ನು...

ತುಮಕೂರು ರೇಪ್ ಆರೋಪಿಗಳ ಬಂಧನ ಯಾವಾಗ…?

www.karnatakatv.net :ತುಮಕೂರಿನಲ್ಲಿ ನಡೆದ ಮಹಿಳೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು ಅಂತ ಆಗ್ರಹಿಸಿ ಜೆಡಿಎಸ್ ಇಂದು ಪ್ರತಿಭಟನೆ ನಡೆಸಿತು. ರಾಜ್ಯವನ್ನೇ ತಲ್ಲಣಗೊಳಿಸಿದ ಮೈಸೂರು ಯುವತಿ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳೇನೋ ಪತ್ತೆಯಾದ್ರು. ಆದ್ರೆ ತುಮಕೂರು ತಾಲೂಕಿನ ಹಿರೇಹಳ್ಳಿ ಛೋಟಾಸಾಬರ ಪಾಳ್ಯ ಬಳಿಯ ಚಿಕ್ಕಹಳ್ಳಿಯ 35 ವರ್ಷದ ಮಹಿಳೆಯ ಅತ್ಯಾಚಾರ ಮತ್ತು ಕೊಲೆ...

ಅರ್ಧಶತಕ ಸಿಡಿಸಿ ಔಟ್ ಆದ ವಿರಾಟ್

www.karnatakatv.net : ಲೀಡ್ಸ್ ನ ಹೆಡಿಂಗ್ಲೆಯಲ್ಲಿ ನಡೆದ ಮೂರನೇ ಟೆಸ್ಟ್ ನ 4 ನೇ ದಿನದ ಮೊದಲ ಸೆಷನ್ ನಲ್ಲಿ ಭಾರತದ ಚೇತೇಶ್ವರ ಪೂಜಾರ ಓಲ್ಲಿ ರಾಬಿನ್ಸನ್ ಗೆ ಬೇಗನೆ ಬಿದ್ದರು. ಇಂಗ್ಲೆಂಡ್ ನಾಯಕ ಜೋ ರೂಟ್ ತನ್ನ ಡಿಆರ್ಎಸ್ ಅನ್ನು ಸರಿಯಾಗಿ ಪಡೆದರು, ಏಕೆಂದರೆ ಅಂಪೈರ್ ನಾಟೌಟ್ ನಿರ್ಧಾರವನ್ನು ಹಿಮ್ಮೆಟ್ಟಿಸಿದರು. ಭಾರತ 83.3...

ನಗರದಲ್ಲಿ 82ಲಕ್ಷ ರೂ. ಅಕ್ರಮ ಹಣ ಪತ್ತೆ…

www.karnatakatv.net :ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಕಾವು ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ ಅಕ್ರಮವಾಗಿ ಸಾಗಿಸಲಾಗ್ತಿದ್ದ ಹಣವನ್ನ ಪೊಲೀಸರು ವಶಪಡಿಸಿಕೊಂಡಿದ್ದು, ಮತದಾರರನ್ನು ಸೆಳೆಯಲು ಪ್ರಮುಖ ಪಕ್ಷಗಳು ಹಣ ಹಂಚಿಕೆ ಮಾಡುತ್ತಿವೆಯಾ ಅನ್ನೋ ಅನುಮಾನಕ್ಕೆ ಪುಷ್ಟಿ ಸಿಕ್ಕಂತಾಗಿದೆ.ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಆಕ್ಸಫರ್ಡ್ ಕಾಲೇಜಿನ ಬಳಿ ನಿನ್ನೆ ರಾತ್ರಿ ಪೊಲೀಸರು ಕಾರಿನಲ್ಲಿ ಸಾಗಿಸಲಾಗ್ತಿದ್ದ 82ಲಕ್ಷದ 75 ಸಾವಿರ...

ಗಗನಕ್ಕೇರಿದ ಚಿನ್ನದ ಬೆಲೆ- ಎಷ್ಟಿದೆ ಇವತ್ತಿನ ರೇಟು?

www.karnatakatv.net :ಬೆಂಗಳೂರು : ಶ್ರಾವಣ ಮಾಸ ಅಂದ್ರೆ ಸಾಲು ಸಾಲು ಹಬ್ಬಗಳು. ಶುಭ ಸಮಾರಂಭಗಳು ಅದರಲ್ಲೂ ಮದುವೆಗಳು ಹೆಚ್ಚಾಗಿ ನಡಯೋ ಸಮಯ. ಇದಕ್ಕೆ ಅಂತ ಆಭರಣಗಳನ್ನ ಕೊಳ್ಳೋದಕ್ಕೆ ಜನ ಮುಂದಾಗ್ತಾರೆ. ಆದ್ರೆ ಈ ಬಾರಿ ಚಿನ್ನ ಖರೀದಿ ಮಾಡ್ಬೇಕು ಅಂದ್ಕೊಂಡಿದ್ದೋರಿಗೆ ಶಾಕ್ ಆಗಿದೆ. ಯಾಕಂದ್ರೆ ಕಳೆದ ಎರಡು ದಿನಗಳಿಂದ ಇಳಿಕೆಯಾಗಿದ್ದ ಚಿನ್ನದ ಬೆಲೆ ಇವತ್ತು...

ಪ್ಯಾರಾಲಿಂಪಿಕ್ಸ್ ಟಿಟಿ ಫೈನಲ್ ಗೆ

www.karnatakatv.net : ಕಳೆದ ನಾಲ್ಕು ದಿನಗಳಿಂದ ಜಪಾನ್‍ನ ಟೊಕಿಯೋದಲ್ಲಿ ನಡೆಯುತ್ತಿರುವ ಜಾಗತಿಕ ಸ್ಪರ್ಧೆಯಲ್ಲಿ ಭಾರತ ಈವರೆಗೂ ಪದಕಗಳ ಪಟ್ಟಿಯಲ್ಲಿ ಖಾತೆ ತೆರೆದಿರಲಿಲ್ಲ. ಪ್ಯಾರಾಲಿಂಪಿಕ್ಸ್‌ನ ಟೇಬಲ್‌ ಟೆನಿಸ್‌ನಲ್ಲಿ ಭಾರತದ ಭವಿನಾ ಪಟೇಲ್‌ ಫೈನಲ್‌ಗೆ ಲಗ್ಗೆಯಿಟ್ಟಿದ್ದು, ಪದಕ ಗೆಲ್ಲುವತ್ತ ದಿಟ್ಟ ಹೆಜ್ಜೆಯಿಟ್ಟಿದ್ದಾರೆ. ಮಹಿಳಾ ಟೇಬಲ್ ಟೆನ್ನಿಸ್ ಸಿಂಗಲ್ಸ್​ನಲ್ಲಿ ಚೀನಾದ ಮಿಯಾವೋ ಝಾಂಗ್ ಅವರನ್ನು ಮಣಿಸಿ ಭಾರತೀಯ ಪ್ಯಾರಾ ಟೇಬಲ್​ ಟೆನ್ನಿಸ್...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img