Wednesday, September 24, 2025

arakalagudu mla at ramaswamy

ಬಿಜೆಪಿಗೆ ಸೇರ್ಪಡೆಯಾದ ಅರಕಲಗೂಡು ಮಾಜಿ ಶಾಸಕ ಎ.ಟಿ ರಾಮಸ್ವಾಮಿ

political news: ಶುಕ್ರವಾರ ಜೆಡಿಎಸ್ ಗೆ ರಾಜಿನಾಮೆ ನೀಡಿದ ಅರಕಲಗೂಡು ಶಾಸಕ ಎ ಟಿ ರಾಮಸ್ವಾಮಿ ಇವರು ಇಂದು ದೆಹಲಿಗೆ ತೆರಳಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಮ್ಮುಖದಲ್ಲಿ ಕಮಲದ ಪಾಳಯಕ್ಕೆ ಸೇರಿಕೊಂಡಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಅರಕಲಗೂಡು ಶಾಸಕ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಪಕ್ಷದ ಶಾಲು ಹೊಡಿದ ಸದಸ್ಯತ್ವದ...

ಪ್ರಜ್ವಲ್ ರೇವಣ್ಣ ಬಚಾವ್ ಮಾಡಲು ಎ ಮಂಜುಗೆ ಟಿಕೆಟ್ | Karnataka Tv

karnataka tv Political News | ಮಾಜಿ ಸಚಿವ ಎ ಮಂಜುಗೆ ಬಹುತೇಕ ಅರಕಲಗೂಡು ಕ್ಷೇತ್ರದ ಜೆಡಿಎಸ್ ಟಿಕೆಟ್ ಕನ್ಫರ್ಮ್ ಆಗಿದೆ. 30 ವರ್ಷ ಜೆಡಿಎಸ್ ವಿರೋಧಿ ರಾಜಕಾರಣ ಮಾಡಿದ ಎ ಮಂಜುಗೆ ಜೆಡಿಎಸ್ ಟಿಕೆಟ್ ಘೋಷಣೆ ಹಿಂದೆ ಬೇರೆಯದ್ದೇ ಲೆಕ್ಕಾಚಾರ ಇದೆ ಎಂದು ಅರಕಲಗೂಡಿನ ಹಾಲಿ ಜೆಡಿಎಸ್ ಶಾಸಕ ಎ.ಟಿ ರಾಮಸ್ವಾಮಿ ಆರೋಪಿಸಿದ್ದಾರೆ....
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img