Wednesday, October 15, 2025

#arakera

Devadurga–ಹೊಸ ತಾಲೂಕು ರಚನೆ ರದ್ದುಪಡಿಸುವಂತೆ ಜನಾಕ್ರೋಶ ಪ್ರತಿಭಟನೆ

ದೇವದುರ್ಗ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ತಾಲ್ಲೂಕು, ಡಾ.ನಂಜುಂಡಪ್ಪ ವರದಿಯನ್ವಯ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಮತ್ತು ಆರ್ಥಿಕವಾಗಿ ಹಿಂದುಳಿದ. ತಾಲ್ಲೂಕು ಎಂಬ ಹಣೆಪಟ್ಟಿ ಹೊಂದಿದೆ. ಅಸ್ತಿತ್ವದಲ್ಲಿರುವ ದೇವದುರ್ಗ ತಾಲ್ಲೂಕವನ್ನು ವಿಭಜಿಸಿ, ಸಾರ್ವಜನಿಕರಿಗೆ ಅನಕೂಲವಾಗುವಂತಹ ಯಾವುದೇ ಮೂಲಭೂತ ಸೌಕರ್ಯ ಹೊಂದಿಲ್ಲದ,ಕೇವಲ 7-8 ಸಾವಿರ ಜನಸಂಖ್ಯೆವುಳ್ಳ ಅರಕೇರಾ ಗ್ರಾಮ ಪಂಚಾಯತಿ ಹೊಸ ತಾಲ್ಲೂಕು ಕೇಂದ್ರವಾಗಿ ಮಾಡಿಕೊಂಡಿರುವ ಮಾಜಿ ಶಾಸಕ ಕೆ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img