Tuesday, February 10, 2026

#arakera

Devadurga–ಹೊಸ ತಾಲೂಕು ರಚನೆ ರದ್ದುಪಡಿಸುವಂತೆ ಜನಾಕ್ರೋಶ ಪ್ರತಿಭಟನೆ

ದೇವದುರ್ಗ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ತಾಲ್ಲೂಕು, ಡಾ.ನಂಜುಂಡಪ್ಪ ವರದಿಯನ್ವಯ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಮತ್ತು ಆರ್ಥಿಕವಾಗಿ ಹಿಂದುಳಿದ. ತಾಲ್ಲೂಕು ಎಂಬ ಹಣೆಪಟ್ಟಿ ಹೊಂದಿದೆ. ಅಸ್ತಿತ್ವದಲ್ಲಿರುವ ದೇವದುರ್ಗ ತಾಲ್ಲೂಕವನ್ನು ವಿಭಜಿಸಿ, ಸಾರ್ವಜನಿಕರಿಗೆ ಅನಕೂಲವಾಗುವಂತಹ ಯಾವುದೇ ಮೂಲಭೂತ ಸೌಕರ್ಯ ಹೊಂದಿಲ್ಲದ,ಕೇವಲ 7-8 ಸಾವಿರ ಜನಸಂಖ್ಯೆವುಳ್ಳ ಅರಕೇರಾ ಗ್ರಾಮ ಪಂಚಾಯತಿ ಹೊಸ ತಾಲ್ಲೂಕು ಕೇಂದ್ರವಾಗಿ ಮಾಡಿಕೊಂಡಿರುವ ಮಾಜಿ ಶಾಸಕ ಕೆ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img