Friday, May 15, 2026

#arakera

Devadurga–ಹೊಸ ತಾಲೂಕು ರಚನೆ ರದ್ದುಪಡಿಸುವಂತೆ ಜನಾಕ್ರೋಶ ಪ್ರತಿಭಟನೆ

ದೇವದುರ್ಗ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ತಾಲ್ಲೂಕು, ಡಾ.ನಂಜುಂಡಪ್ಪ ವರದಿಯನ್ವಯ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಮತ್ತು ಆರ್ಥಿಕವಾಗಿ ಹಿಂದುಳಿದ. ತಾಲ್ಲೂಕು ಎಂಬ ಹಣೆಪಟ್ಟಿ ಹೊಂದಿದೆ. ಅಸ್ತಿತ್ವದಲ್ಲಿರುವ ದೇವದುರ್ಗ ತಾಲ್ಲೂಕವನ್ನು ವಿಭಜಿಸಿ, ಸಾರ್ವಜನಿಕರಿಗೆ ಅನಕೂಲವಾಗುವಂತಹ ಯಾವುದೇ ಮೂಲಭೂತ ಸೌಕರ್ಯ ಹೊಂದಿಲ್ಲದ,ಕೇವಲ 7-8 ಸಾವಿರ ಜನಸಂಖ್ಯೆವುಳ್ಳ ಅರಕೇರಾ ಗ್ರಾಮ ಪಂಚಾಯತಿ ಹೊಸ ತಾಲ್ಲೂಕು ಕೇಂದ್ರವಾಗಿ ಮಾಡಿಕೊಂಡಿರುವ ಮಾಜಿ ಶಾಸಕ ಕೆ...
- Advertisement -spot_img

Latest News

ಹೊಸ ಜಿಲ್ಲಾ ಪಂಚಾಯತ್ ಸಿಇಒ – ಶುಭಂ ಶುಕ್ಲಾ ಅಧಿಕಾರ ಸ್ವೀಕಾರ

ಹಾಸನ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿ ಹೊಸ ನೇಮಕಾತಿ ನಡೆದಿದ್ದು, ಐಎಎಸ್ ಅಧಿಕಾರಿ ಶುಭಂ ಶುಕ್ಲಾ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ....
- Advertisement -spot_img