ಅರಸೀಕೆರೆಯಲ್ಲಿ ಜೆಡಿಎಸ್ ವಿರುದ್ಧ ಶಾಸಕ ಕೆ.ಎಂ ಶಿವಲಿಂಗೇಗೌಡರು ಸಮರ ಸಾರಿದ್ದಾರೆ. ಜೆಡಿಎಸ್ ಮುಖಂಡ ಎನ್.ಆರ್. ಸಂತೋಷ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಶಿವಲಿಂಗೇಗೌಡ್ರು ಹೇಳಿದ್ದಾರೆ. ವಸತಿ ಯೋಜನೆ ಅನುಷ್ಠಾನದ ವೇಳೆ ನಡೆದಿರುವ ಹಗರಣದಲ್ಲಿ ನನ್ನ ಹಸ್ತಕ್ಷೇಪವಿದೆ ಎಂದು ಆರೋಪಿಸಲಾಗಿದೆ. ಇದು ಜನಪ್ರತಿನಿಧಿಗಳ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಸೆಪ್ಟಂಬರ್ 1ರಂದು ರಾಜ್ಯ ಹೈಕೋರ್ಟ್ನಲ್ಲಿ ಮೊಕದ್ದಮೆ ದಾಖಲಿಸುತೇನೆಂದು...
ಅರಸೀಕೆರೆ ತಾಲ್ಲೂಕು ಕಚೇರಿಯ ಆವರಣದಲ್ಲಿ ನಡೆದ ಸರ್ಕಾರದ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಗಡಿ ದಾಟಿರುವ ಪ್ರಯುಕ್ತ ಸಂಭ್ರಮಾಚರಣೆಯನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಾಕ್ರಮದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಪಾಲ್ಗೊಂಡು ಮಾತನಾಡಿ, ರಾಜ್ಯ ಸರ್ಕಾರದ ಶಕ್ತಿ ಯೋಜನೆಯೂ 500 ಕೋಟಿ ಜನಕ್ಕೆ ಪ್ರಯೋಜನವಾಗಿದ್ದು ಸಂಭ್ರಮದ ಸಂಗತಿಯಾಗಿದೆ. ವಿಶ್ವದಲ್ಲಿಯೇ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ...
ಹಾಸನ : ಜೆಡಿಎಸ್ ಪಕ್ಷದಲ್ಲಿದ್ದುಕೊಂಡು ದಳಪತಿಗಳ ರಕ್ಷಣೆಗೆ ನಿಲ್ಲುತ್ತಿದ್ದ ಶಾಸಕ ಕೆ.ಎಂ. ಶಿವಲಿಂಗೇಗೌಡ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಸೇರಿದ್ದರು. ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿರುವ ಹೊತ್ತಿನಲ್ಲಿಯೇ ಮತ್ತೆ ಸಂಪುಟ ವಿಸ್ತರಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಕಳಪೆ ಸಾಧನೆ ಮಾಡಿರುವ ಮಂತ್ರಿಗಳನ್ನು ಕೈ ಬಿಡುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...