Thursday, November 13, 2025

Aravind Bellad

Hubli Political News: ರಾಹುಲ್ ಗಾಂಧಿಗೆ ಸಾಮಾನ್ಯ ಜ್ಞಾನವಿಲ್ಲ: ಶಾಸಕ ಅರವಿಂದ್ ಬೆಲ್ಲದ್ ವ್ಯಂಗ್ಯ

Hubli Political News: ಚುನಾವಣಾ ಆಯೋಗ ದೆಹಲಿಯಲ್ಲಿ ಇದ್ದರೂ ಆಯಾ ರಾಜ್ಯಗಳಲ್ಲಿ ಚುನಾವಣೆ ನಡೆಸಬೇಕಾದದ್ದು ಅಲ್ಲಿನ ರಾಜ್ಯ ಸರ್ಕಾರ. 2024ರಲ್ಲಿ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಆಗ ಈ ಸರ್ಕಾರದ ಅಧಿಕಾರಿಗಳೇ ಲೋಕಸಭಾ ಚುನಾವಣೆ ನಡೆಸಿದ್ದಾರೆ. ಈ ಸಾಮಾನ್ಯ ಜ್ಞಾನ ರಾಹುಲ್ ಗಾಂಧಿಗೆ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ...

Political News: ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗ್ತಾರೆ ಅನ್ನೋದು ಜೋಕ್: ಶಾಸಕ ಅರವಿಂದ್ ಬೆಲ್ಲದ್

Political News: Hubli: ಮಹಾದಾಯಿ ಕುರಿತ ಗೋವಾ ಸಿಎಂ ಅವರು ಮಾತನಾಡಿರುವ ಹೇಳಿಕೆ ರಾಜಕೀಯವಾಗಿದ್ದು. ಎಂದು ಶಾಸಕ ಅರವಿಂದ್ ಬೆಲ್ಲದ ಹೇಳಿದರು. ನಗರದಲ್ಲಿ ಮಾತನಾಡಿದ ಅವರು ಸೋನಿಯಾಗಾಂಧಿ ಅವರು ಈ ಹಿಂದೆ ಹನಿ ನೀರು ಕೊಡಲ್ಲಾ ಅಂತ ಹೇಳಿದ್ದರು. ನಾವು ನೀಡೋ ದಾಖಲಾತಿಗಳ ಮೇಲೆ ಯೋಜನೆಗೆ ಅನುಮತಿ ನಿರ್ಧಾರವಾಗುತ್ತದೆ ರಾಜಕೀಯ ಹೇಳಿಕೆಯಿಂದ ಏನೂ ಆಗಲ್ಲಾ. ಸಿಎಂ...

ಕೂಡಲ ಸಂಗಮ ಪೀಠದ ಜಯ ಮೃತ್ಯುಂಜಯ ಶ್ರೀಗಳಿಗೆ ವಿಷ ಪ್ರಾಶನ ಪ್ರಯತ್ನ ನಡೆದಿದೆ: ಬೆಲ್ಲದ್ ಹೊಸ ಬಾಂಬ್

Political News: ಕೂಡಲ ಸಂಗಮ ಪೀಠದ ಜಯ ಮೃತ್ಯುಂಜಯ ಶ್ರೀಗಳಿಗೆ ವಿಷ ಪ್ರಾಶನ ಪ್ರಯತ್ನ ನಡೆದಿದೆ.. ಶ್ರೀಗಳ ಆಹಾರವನ್ನು ವಿಷ ಮಾಡಿ ಅವರನ್ನು ಮುಗಿಸಬೇಕು ಅಂತ ಯೋಚನೆ ಮಾಡಿದ್ದಾರೆ ಅಂತ,ವಿಧಾನ ಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ ಹೊಸ ಬಾಂಬ್ ಸಿಡಿಸಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಎದುರು ಗಂಭೀರ ಆರೋಪ ಮಾಡಿರುವ ಅವರು,ಶ್ರೀಗಳ ಆರೋಗ್ಯ ಹದಗೆಟ್ಟಿದೆ...

Hubli News: ಡೋಂಗಿ ಗಣತಿ ನಿಲ್ಲಿಸಿ, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಿ: ಅರವಿಂದ್ ಬೆಲ್ಲದ್

Hubli News: ಹುಬ್ಬಳ್ಳಿಯಲ್ಲಿ ಮಾತನಾಡಿರುವ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಅನ್ಯಾಯ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಅನ್ಯಾಯ ಆಗ್ತಿದೆ. ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ಸಹ ಆಗಿದೆ. ಅದಕ್ಕೆ ಆಗಿನ ಬಿಜೆಪಿ ಸರ್ಕಾರ ಸ್ಪಂದಿಸಿ, ಒಳ ಪಂಗಡಗಳಿಗೂ ಅನುಕೂಲ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಕಾರ್ಯ...

ಮತಬ್ಯಾಂಕ್ ರಾಜಕೀಯಕ್ಕಾಗಿ ಸಿದ್ದರಾಮಯ್ಯ ಹೀಗೆ ಪುಕ್ಕಟೆ ಹೇಳಿಕೆ ನೀಡಬಾರದು: ಅರವಿಂದ್ ಬೆಲ್ಲದ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಅರವಿಂದ್ ಬೆಲ್ಲದ್ ಮಾತನಾಡಿದ್ದು,  ಪಾಕಿಸ್ತಾನದ ಜೊತೆ ಯುದ್ಧ ಅವಶ್ಯಕತೆಯಿಲ್ಲ ಎಂಬ ಸಿಎಂ‌ ಸಿದ್ಧರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿದ್ಧರಾಮಯ್ಯ ಅವರ ಈ‌ ಅಬಾಲಿಶತನ‌ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಇದು‌ ಮುಸ್ಲಿಂರ ಓಲೈಕೆ ಮಾಡುವಂತಹ‌ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಪಾಕಿಸ್ತಾನ‌ ಮುಸ್ಲಿಂ ದೇಶವಾಗಿದೆ. ಆ‌...

Hubli News: ಹೈಕಮಾಂಡ್ ನಿರ್ಧಾರವನ್ನ ವಿಶ್ಲೇಷಣೆ ಮಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ: ಬೆಲ್ಲದ್‌

Hubli News: ಹುಬ್ಬಳ್ಳಿ: ಬಿಜೆಪಿ ಪಕ್ಷದಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಪ್ರತಿಕ್ರಿಯಿಸಿದ್ದಾರೆ. ಯತ್ನಾಳ್ ಅವರು ಒಬ್ಬ ಹಿರಿಯ ಹಾಗೂ ಜನಪ್ರಿಯ ನಾಯಕರು ಅನೇಕ ಹುದ್ದೆ ಅಲಂಕರಿಸಿದವರು. ಯತ್ನಾಳ್ ಅವರು ನೇರ ನಡೆ ನೇರ ನುಡಿಯಿಂದ ಪ್ರಸಿದ್ಧಿ ಪಡೆದ ವ್ಯಕ್ತಿ. ಇಂದು ಅವರು ಪಕ್ಷದಿಂದ ದೂರವಾಗಿರುವುದು ಬಹಳ...

Political News: ಸರ್ಕಾರವನ್ನು ಟೀಕಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಬೆಲ್ಲದ್

Hubli News: ಹುಬ್ಬಳ್ಳಿ: ಸರ್ಕಾರವನ್ನು ಟೀಕಿಸೋ ಭರದಲ್ಲಿ ಅರವಿಂದ ಬೆಲ್ಲದ್ ವಿವಾದಾಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮೈಕ್ರೋ ಫೈನಾನ್ಸ್ ನಿಂದ ಊರ ಬಿಡ್ತೀದಾರೆ. ಆತ್ಮಹತ್ಯೆ ಮಾಡಕೋತಿದಾರೆ. ಕಿರಕುಳ ಹೆಚ್ಚಾದಾಗ ಅವರ ಹೆಂಡತಿಯರನ್ನು ಮಾರೋ ಸ್ಥಿತಿ ಸರ್ಕಾರ ತಂದಿದೆ ಎಂದು ಸರ್ಕಾರದ ವಿರುದ್ಧ ವಾಾಗ್ದಾಳಿ ನಡೆಸುವ ಭರದಲ್ಲಿ ಬೆಲ್ಲದ್, ಎಡವಟ್ಟು ಹೇಳಿಕೆ...

ಗ್ಯಾರಂಟಿ ಎಂದು ಹೇಳಿ ಮೋದಿಜಿ ಕೊಟ್ಟ ಅಕ್ಕಿ ವಿತರಿಸುತ್ತಾರೆ: ಕಾಂಗ್ರೆಸ್ ವಿರುದ್ಧ ಬೆಲ್ಲದ್ ವ್ಯಂಗ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್‌, ಲಿಂಗಾಯತ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರದಲ್ಲಿ‌ನಮ್ಮ‌ಸರ್ಕಾರ ಉತ್ತಮ‌ನಿರ್ಧಾರ ಮಾಡಿತ್ತು.ಈಗಿನ‌ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಮುಸ್ಲೀಂರ ಓಲೈಕೆ ಮಾಡುತ್ತಿದೆ. ಮುಸ್ಲೀಂರಿಗೆ ಇದ್ದಿದ್ದ 4 ಪ್ರತಿಶತ ಮೀಸಲಾತಿ ತೆಗೆದು ಹಾಕಿದ್ದಕ್ಕೆ ಕಾಂಗ್ರೆಸ್ ನವರಿಗೆ ಹೊಟ್ಟೆಉರಿ ಇದೆ. ಕಾಂಗ್ರೆಸ್ ನಲ್ಲಿರುವ ಲಿಂಗಾಯತ ಸಮಾಜದ...

ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದಿದ್ದನ್ನು ವಿರೋಧಿಸಿ ದೊಡ್ಡ ಪ್ರತಿಭಟನೆ ನಡೆಸುತ್ತೇವೆ: ಬೆಲ್ಲದ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಸುದ್ದಿಗೋಷ್ಠಿ ನಡೆಸಿದ್ದು, ಕರ್ನಾಟಕದಲ್ಲಿ ಮೂರು ಉಪಚುನಾವಣೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದಿದೆ. ಪಕ್ಷ ನನಗೆ ಶಿಗ್ಗಾಂವಿ ಕ್ಷೇತ್ರದ ವಿಚಾರವಾಗಿ ಮಾಹಿತಿ ಕೇಳಿದ್ರು. ನಾನು ಕ್ಷೇತ್ರ ಸುತ್ತಾಡಿದಾಗ ಮತ್ತೊಮ್ಮೆ ಬೊಮ್ಮಾಯಿ ಕುಟುಂಬಕ್ಕೆ ಅವಕಾಶ ಕೊಡಬೇಕು ಅನ್ನೋ ಕೂಗಿದೆ. ನನಗಿರೋ ಮಾಹಿತಿ ಪ್ರಕಾರ...

ಸರ್ಕಾರದ ನಡೆಯ ವಿರುದ್ಧ ಹೈಕೋರ್ಟ್ ಮೊರೆ ಹೋಗುತ್ತಿರುವ ವಕೀಲರ ನಿರ್ಧಾರಕ್ಕೆ ಬೆಲ್ಲದ್ ಬೆಂಬಲ

Dharwad News: ಧಾರವಾಡ: ಹಳೇ ಹುಬ್ಬಳ್ಳಿ ಪ್ರಕರಣ ವಾಪಸ್‌ಗೆ ಸರ್ಕಾರ ನಿರ್ಧಾರ ಮಾಡಿದ ಕಾರಣಕ್ಕೆ, ಸರ್ಕಾರದ ಕ್ರಮ ಪ್ರಶ್ನಿಸಿ, ಹೈಕೋರ್ಟ್‌ ಮೊರೆ ಹೋಗಲು, ವಕೀಲರು ನಿರ್ಧರಿಸಿದ್ದಾರೆ. https://youtu.be/a0lgeayS7lU ಈ ಬಗ್ಗೆ ಧಾರವಾಡದಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಪ್ರತಿಕ್ರಿಯೆ ನೀಡಿದ್ದು,  ವಕೀಲರ ಸಂಘದಿಂದ ನಿರ್ಧಾರ ಮಾಡಿದ್ದಾರಂತೆ. ಸರ್ಕಾರದ ಕ್ರಮದ ವಿರುದ್ಧ ಕೋರ್ಟ್ ಹೋಗೋದಾಗಿ ಹೇಳಿದಾರೆ. ನಾನೂ...
- Advertisement -spot_img

Latest News

ಟೀ ಕುಡಿಯೋಕೆ ಕಾಸಿಲ್ಲ! ಅಪ್ಪು ಸರ್ ಕರ್ದಿದ್ರು!: Mahantesh Hiremath Podcast

Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ. https://www.youtube.com/watch?v=LrBVXnJ-WGM ಈ ಬಗ್ಗೆ ಮಹಾಂತೇಷ್...
- Advertisement -spot_img